ಬ್ರೇಕಿಂಗ್ ನ್ಯೂಸ್
22-09-23 02:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.22: ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡುತ್ತಿರುವುದು, ಮೈತ್ರಿ ಮಾತುಕತೆ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಮೈತ್ರಿ ವಿಚಾರ ಮುಂದಿಟ್ಟು ಕಾಂಗ್ರೆಸ್ ನಾಯಕರಿಗೆ ಕುಟುಕಿದೆ. 'ಬಿಜೆಪಿ ನಾಯಕರ ಭೇಟಿಗೆ ಸಿಗದ ಹೈಕಮಾಂಡ್ ನಾಯಕರು ಕುಮಾರಸ್ವಾಮಿಯವರಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ! ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ನಾವು ಮೊದಲೇ ಹೇಳಿದ್ದೆವು, ನಾವು ಹೇಳಿದಂತೆಯೇ ಈಗ ಸಾಬೀತು ಮಾಡುತ್ತಿದ್ದಾರೆ ಎಂದಿದೆ.
'ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನ ವಿಸರ್ಜಿಸಿವುದೇ ಉತ್ತಮ!' ಎಂದು ಜೆಡಿಎಸ್ & ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಮೂಲಕ ಬಿಜೆಪಿ & ಜೆಡಿಎಸ್ ಮೈತ್ರಿ ವಿಚಾರವನ್ನೇ ಮುಂದಿಟ್ಟು, ಹೊಸ ಅಸ್ತ್ರ ಪ್ರಯೋಗಿಸಲು ಕರ್ನಾಟಕ ಕಾಂಗ್ರೆಸ್ ಘಟಕ ಮುಂದಾಗಿದೆ.
ಇದೇ ವೇಳೆ, ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಜೆಡಿಎಸ್ & ಬಿಜೆಪಿ ಮಧ್ಯೆ ಮೈತ್ರಿ ಸಕ್ಸಸ್ ಆದರೆ, ಕೆಲವು ಸ್ಥಾನಗಳನ್ನು ಬಿಜೆಪಿ ಬಿಟ್ಟುಕೊಡಲಿದೆ. ಹೊಂದಾಣಿಕೆಯ ಪೈಕಿ ಹಳೇ ಮೈಸೂರು ಭಾಗದಲ್ಲೇ ಜೆಡಿಎಸ್ಗೆ ಹೆಚ್ಚಿನ ಸ್ಥಾನ ಸಿಗುವ ನಿರೀಕ್ಷೆ ಇದೆ. ಈಗಿರುವ ಚರ್ಚೆ ಪ್ರಕಾರ, ಸುಮಾರು 4 ಲೋಕಸಭೆ ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಬಹುದು. ಇನ್ನುಳಿದ 24 ಸ್ಥಾನದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಬಹುದು.
ರಾಜ್ಯ ಬಿಜೆಪಿ ನಾಯಕರನ್ನೇ ಭೇಟಿ ಮಾಡಲೊಪ್ಪದ ಬಿಜೆಪಿಯ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕರನ್ನು ನಿರಾಯಾಸವಾಗಿ ಭೇಟಿಯಾಗುತ್ತಾರೆ.
— Karnataka Congress (@INCKarnataka) September 21, 2023
A ಟೀಮ್ ಗಿಂತ B ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ @BJP4Karnataka?
ರಾಜ್ಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರ ಜೊತೆಗೆ ಹೋಗಿದ್ದಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು, ವಿರೋಧ ಪಕ್ಷದ ನಾಯಕನ…
JD(S) leader H D Kumaraswamy on Wednesday said he will be travelling to New Delhi on September 21 to meet BJP central leadership to discuss the possible alliance between both parties in Karnataka for 2024 Lok Sabha polls.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm