ಬ್ರೇಕಿಂಗ್ ನ್ಯೂಸ್
22-09-23 09:06 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.22: ಚೈತ್ರಾ ಕುಂದಾಪುರ ಅವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು. ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ. ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ತುಂಬಾ ಮಾತಾಡ್ತಾ ಇದೆ.
ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಹಲವು ವರ್ಷಗಳ ಹಿಂದೆ ಮಾರ್ಗರೆಟ್ ಆಳ್ವ ಅವರು ಟಿಕೆಟ್ ಮಾರಿದ್ದಾರೆ ಅಂದಿದ್ರು. ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ತಲೆತಲಾಂತರದಿಂದ ಟಿಕೆಟ್ ಮಾರಾಟ ಮಾಡ್ತಾ ಇದ್ದೀರಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ಕಾನೂನು ಇದೆ. 20 ಸಾವಿರಕ್ಕಿಂತ ಹೆಚ್ಚು ಹಣವನ್ನು ಟ್ರಾನ್ಸಾಕ್ಷನ್ ಮಾಡಬಾರದು ಅಂತ ಇದೆ. ದುಡ್ಡು ಕೊಟ್ಟ ಉದ್ಯಮಿಗೆ ಬುದ್ಧಿ ಬೇಡ್ವಾ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರ ಬಗ್ಗೆ ಯಾರಿಗೂ ಅನುಕಂಪ ಬರುವಂತ ಪ್ರಶ್ನೆಯೇ ಇಲ್ಲ. ತನಿಖೆ ಮಾಡುವಂತಹ ವಿಶೇಷ ತಂಡ ಈ ಬಗ್ಗೆ ತನಿಖೆ ಮಾಡಬೇಕು. ಇಷ್ಟು ದುಡ್ಡು ಎಲ್ಲಿಂದ ಬಂತು ಅನ್ನೋದು ಗಂಭೀರ ವಿಷಯ. ರಾಜಕಾರಣದಲ್ಲಿ ಈ ರೀತಿ ನಡೆದಿದೆ ಅಂತ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಿ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
chaitra kundapur case, Congress is in the business of selling tickets since generations slams Pralhad Joshi.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm