ಬ್ರೇಕಿಂಗ್ ನ್ಯೂಸ್
22-09-23 09:06 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.22: ಚೈತ್ರಾ ಕುಂದಾಪುರ ಅವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು. ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ. ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ತುಂಬಾ ಮಾತಾಡ್ತಾ ಇದೆ.

ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಹಲವು ವರ್ಷಗಳ ಹಿಂದೆ ಮಾರ್ಗರೆಟ್ ಆಳ್ವ ಅವರು ಟಿಕೆಟ್ ಮಾರಿದ್ದಾರೆ ಅಂದಿದ್ರು. ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ತಲೆತಲಾಂತರದಿಂದ ಟಿಕೆಟ್ ಮಾರಾಟ ಮಾಡ್ತಾ ಇದ್ದೀರಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ಕಾನೂನು ಇದೆ. 20 ಸಾವಿರಕ್ಕಿಂತ ಹೆಚ್ಚು ಹಣವನ್ನು ಟ್ರಾನ್ಸಾಕ್ಷನ್ ಮಾಡಬಾರದು ಅಂತ ಇದೆ. ದುಡ್ಡು ಕೊಟ್ಟ ಉದ್ಯಮಿಗೆ ಬುದ್ಧಿ ಬೇಡ್ವಾ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರ ಬಗ್ಗೆ ಯಾರಿಗೂ ಅನುಕಂಪ ಬರುವಂತ ಪ್ರಶ್ನೆಯೇ ಇಲ್ಲ. ತನಿಖೆ ಮಾಡುವಂತಹ ವಿಶೇಷ ತಂಡ ಈ ಬಗ್ಗೆ ತನಿಖೆ ಮಾಡಬೇಕು. ಇಷ್ಟು ದುಡ್ಡು ಎಲ್ಲಿಂದ ಬಂತು ಅನ್ನೋದು ಗಂಭೀರ ವಿಷಯ. ರಾಜಕಾರಣದಲ್ಲಿ ಈ ರೀತಿ ನಡೆದಿದೆ ಅಂತ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಿ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
chaitra kundapur case, Congress is in the business of selling tickets since generations slams Pralhad Joshi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm