ಬ್ರೇಕಿಂಗ್ ನ್ಯೂಸ್
22-09-23 09:06 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.22: ಚೈತ್ರಾ ಕುಂದಾಪುರ ಅವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು. ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ. ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ತುಂಬಾ ಮಾತಾಡ್ತಾ ಇದೆ.

ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಹಲವು ವರ್ಷಗಳ ಹಿಂದೆ ಮಾರ್ಗರೆಟ್ ಆಳ್ವ ಅವರು ಟಿಕೆಟ್ ಮಾರಿದ್ದಾರೆ ಅಂದಿದ್ರು. ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ತಲೆತಲಾಂತರದಿಂದ ಟಿಕೆಟ್ ಮಾರಾಟ ಮಾಡ್ತಾ ಇದ್ದೀರಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ಕಾನೂನು ಇದೆ. 20 ಸಾವಿರಕ್ಕಿಂತ ಹೆಚ್ಚು ಹಣವನ್ನು ಟ್ರಾನ್ಸಾಕ್ಷನ್ ಮಾಡಬಾರದು ಅಂತ ಇದೆ. ದುಡ್ಡು ಕೊಟ್ಟ ಉದ್ಯಮಿಗೆ ಬುದ್ಧಿ ಬೇಡ್ವಾ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರ ಬಗ್ಗೆ ಯಾರಿಗೂ ಅನುಕಂಪ ಬರುವಂತ ಪ್ರಶ್ನೆಯೇ ಇಲ್ಲ. ತನಿಖೆ ಮಾಡುವಂತಹ ವಿಶೇಷ ತಂಡ ಈ ಬಗ್ಗೆ ತನಿಖೆ ಮಾಡಬೇಕು. ಇಷ್ಟು ದುಡ್ಡು ಎಲ್ಲಿಂದ ಬಂತು ಅನ್ನೋದು ಗಂಭೀರ ವಿಷಯ. ರಾಜಕಾರಣದಲ್ಲಿ ಈ ರೀತಿ ನಡೆದಿದೆ ಅಂತ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಿ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
chaitra kundapur case, Congress is in the business of selling tickets since generations slams Pralhad Joshi.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm