ಬ್ರೇಕಿಂಗ್ ನ್ಯೂಸ್
10-11-20 01:21 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 10 : ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿ ನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ವ್ಯಾಪಾರ ಕೇಂದ್ರಗಳಿಗೂ ಬೆಂಕಿ ಹಬ್ಬಿಕೊಂಡಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಫ್ಯಾಕ್ಟರಿಯಲ್ಲಿ ಪೇಂಟ್ ಮತ್ತು ಥಿನ್ನರ್ ಉತ್ಪಾದನೆಯಾಗುತ್ತಿದ್ದು ಇದಕ್ಕೆ ಸುಲಭದಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಅದರ ಮಾಲೀಕ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಗಳ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಭಾರೀ ಹೊಗೆಯಿಂದಾಗಿ ಅಲ್ಲಿ ಉಸಿರುಕಟ್ಟುವ ವಾತಾವರಣ ಉಂಟಾಗಿದೆ. ಫ್ಯಾಕ್ಟರಿ ಹೊರಗೆ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ.
ಕಾರಿನ ಶೆಡ್ ಮೂಲಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಇಡೀ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಜನನಿಬಿಡ ಪ್ರದೇಶದಲ್ಲಿ ಈ ಕಾರ್ಖಾನೆ ಇದ್ದು, ಕೂಡಲೇ ಅಲ್ಲಿನ ಸ್ಥಳೀಯರು ಮನೆ ಬಿಟ್ಟು ಹೊರಗೆ ಓಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಪೊಲೀಸರು ಮತ್ತು ಎಂಟು ಅಗ್ನಿಶಾಮಕ ವಾಹನಗಳು ಹಾಗೂ ಸಿಬಂದಿಗಳ ಜೊತೆ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
A massive fire broke out in a chemical factory in West Bengaluru on Tuesday morning, sending the locals in a state of frenzy.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm