ಬ್ರೇಕಿಂಗ್ ನ್ಯೂಸ್
10-11-20 01:21 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 10 : ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿ ನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ವ್ಯಾಪಾರ ಕೇಂದ್ರಗಳಿಗೂ ಬೆಂಕಿ ಹಬ್ಬಿಕೊಂಡಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಫ್ಯಾಕ್ಟರಿಯಲ್ಲಿ ಪೇಂಟ್ ಮತ್ತು ಥಿನ್ನರ್ ಉತ್ಪಾದನೆಯಾಗುತ್ತಿದ್ದು ಇದಕ್ಕೆ ಸುಲಭದಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಅದರ ಮಾಲೀಕ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಗಳ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಭಾರೀ ಹೊಗೆಯಿಂದಾಗಿ ಅಲ್ಲಿ ಉಸಿರುಕಟ್ಟುವ ವಾತಾವರಣ ಉಂಟಾಗಿದೆ. ಫ್ಯಾಕ್ಟರಿ ಹೊರಗೆ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ.
ಕಾರಿನ ಶೆಡ್ ಮೂಲಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಇಡೀ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಜನನಿಬಿಡ ಪ್ರದೇಶದಲ್ಲಿ ಈ ಕಾರ್ಖಾನೆ ಇದ್ದು, ಕೂಡಲೇ ಅಲ್ಲಿನ ಸ್ಥಳೀಯರು ಮನೆ ಬಿಟ್ಟು ಹೊರಗೆ ಓಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಪೊಲೀಸರು ಮತ್ತು ಎಂಟು ಅಗ್ನಿಶಾಮಕ ವಾಹನಗಳು ಹಾಗೂ ಸಿಬಂದಿಗಳ ಜೊತೆ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
A massive fire broke out in a chemical factory in West Bengaluru on Tuesday morning, sending the locals in a state of frenzy.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am