ಬ್ರೇಕಿಂಗ್ ನ್ಯೂಸ್
10-11-20 01:21 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 10 : ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿ ನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ವ್ಯಾಪಾರ ಕೇಂದ್ರಗಳಿಗೂ ಬೆಂಕಿ ಹಬ್ಬಿಕೊಂಡಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಫ್ಯಾಕ್ಟರಿಯಲ್ಲಿ ಪೇಂಟ್ ಮತ್ತು ಥಿನ್ನರ್ ಉತ್ಪಾದನೆಯಾಗುತ್ತಿದ್ದು ಇದಕ್ಕೆ ಸುಲಭದಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಅದರ ಮಾಲೀಕ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಗಳ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಭಾರೀ ಹೊಗೆಯಿಂದಾಗಿ ಅಲ್ಲಿ ಉಸಿರುಕಟ್ಟುವ ವಾತಾವರಣ ಉಂಟಾಗಿದೆ. ಫ್ಯಾಕ್ಟರಿ ಹೊರಗೆ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ.

ಕಾರಿನ ಶೆಡ್ ಮೂಲಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಇಡೀ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಜನನಿಬಿಡ ಪ್ರದೇಶದಲ್ಲಿ ಈ ಕಾರ್ಖಾನೆ ಇದ್ದು, ಕೂಡಲೇ ಅಲ್ಲಿನ ಸ್ಥಳೀಯರು ಮನೆ ಬಿಟ್ಟು ಹೊರಗೆ ಓಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಪೊಲೀಸರು ಮತ್ತು ಎಂಟು ಅಗ್ನಿಶಾಮಕ ವಾಹನಗಳು ಹಾಗೂ ಸಿಬಂದಿಗಳ ಜೊತೆ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
A massive fire broke out in a chemical factory in West Bengaluru on Tuesday morning, sending the locals in a state of frenzy.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm