ಬ್ರೇಕಿಂಗ್ ನ್ಯೂಸ್
23-09-23 07:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ 3 ನೇ ಎಪಿಎಂಸಿ ನ್ಯಾಯಾಲಯ ಅಕ್ಟೊಬರ್ 6 ರ ವರೆಗೆ ವಿಸ್ತರಿಸಿದೆ.
ಚೈತ್ರಾ ಜತೆಗೆ ಇತರ ಪ್ರಮುಖ ಆರೋಪಿಗಳಾದ ಅಭಿನವ ಹಾಲಶ್ರೀ, ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್ ಮತ್ತು ಧನರಾಜ್ ಸಹಿತ 7 ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 13 ರಂದು ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪೊಲೀಸ್ ಕಸ್ಟಡಿ ಅಂತ್ಯಗೊಂಡ ಕಾರಣ ಶನಿವಾರ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಯಿತು.
ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಚೈತ್ರಾ ಮತ್ತು ಇತರ ಎಂಟು ಮಂದಿ ವಿರುದ್ಧ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚೈತ್ರಾ ಮತ್ತು ಆಕೆಯ ಸಹಚರರು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರಕಿಸಿ ಕೊಡುವ ನೆಪದಲ್ಲಿ 5 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ.
ಚೈತ್ರಾ ಮತ್ತು ತಂಡ ಸಿಸಿಬಿ ತನಿಖಾಧಿಕಾರಿ ಎದುರು ತಪ್ಪೊಪ್ಪಿಗೆ ಹೇಳಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಚೈತ್ರಾ ಸಹಿತ ಎಲ್ಲರ ಹೇಳಿಕೆಗಳನ್ನೂ ವೀಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ. ಇಡೀ ವಂಚನೆಯ ಸಂಚನ್ನು ಗಗನ್, ಹಾಲಶ್ರೀ ಸ್ವಾಮೀಜಿ, ಶ್ರೀಕಾಂತ್ ಪೂಜಾರಿ ಹಾಗೂ ತಾನು ಸೇರಿ ರೂಪಿಸಿದ್ದು, ಇತರರಿಗೆ ಹಣದ ಆಮಿಷವೊಡ್ಡಿ ಸಹಾಯ ಪಡೆದುಕೊಂಡಿದ್ದೇವೆ ಅಷ್ಟೇ ಎಂದು ಚೈತ್ರಾ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಮತ್ತೆ ಕಣ್ಣೀರು!
ಚೈತ್ರಾ ಕುಂದಾಪುರ ಅವರನ್ನು ಮೊದಲ ಬಾರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭದಲ್ಲಿ ಪೊಲೀಸರ ಮೇಲೆ ದೂರು ಹೇಳಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದರು. ಈ ಬಾರಿ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು.
Chaitra Kundapura, six others sent to judicial custody till October 6th. Chaitra Kundapura and six accused in the sensational BJP MLA cash-for-ticket scam were sent to judicial custody till October 6 by the Third Additional Chief Metropolitan Magistrate Court in Bengaluru on Saturday.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm