ಬ್ರೇಕಿಂಗ್ ನ್ಯೂಸ್
25-09-23 07:09 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬೆಂಗಳೂರು ನಗರವನ್ನು ಬಂದ್ ಮಾಡಲು ಅವಕಾಶ ನೀಡೋದಿಲ್ಲ. ಅಲ್ಲದೆ, ಯಾವುದೇ ರೀತಿಯ ಮೆರವಣಿಗೆ, ಸಭೆ ನಡೆಸುವುದಕ್ಕೂ ಅವಕಾಶ ಇರಲ್ಲ. ಇದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ ಯಾವುದೇ ರೀತಿಯ ಬಂದ್ ಗೆ ಅವಕಾಶ ನೀಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದರೆ ಅಥವಾ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಬಂದ್ ಕರೆ ಕೊಟ್ಟವರೇ ಹೊಣೆಯಾಗುತ್ತಾರೆ ಎಂದು ತಿಳಿಸಿದರು.
ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಒತ್ತಾಯಪೂರ್ವಕ ಬಂದ್ ಮಾಡುವಂತಿಲ್ಲ. ಹಾಗೊಂದ್ವೇಳೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಬಿಜೆಪಿ, ಆಪ್, ಜೆಡಿಎಸ್ ಸೇರಿದಂತೆ ವಿಪಕ್ಷಗಳು ಬಂದ್ ಗೆ ಬೆಂಬಲ ಘೋಷಿಸಿವೆ. ಬೆಂಗಳೂರು ಮಹಾನಗರವಾಗಿದ್ದು ಒಂದು ದಿನ ಪೂರ್ತಿ ಬಂದ್ ಆದಲ್ಲಿ ದೊಡ್ಡ ಮಟ್ಟದ ನಷ್ಟ ಆಗುತ್ತದೆ. ಈ ಹಿನ್ನೆಲೆ ನಗರ ಪೂರ್ತಿ ಬಂದ್ ಆಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಟ್ಟೆಚ್ಚರ ವಹಿಸಿದ್ದೇವೆ. ಒತ್ತಾಯದ ಬಂದ್ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Bengaluru Police Commissioner B Dayananda on Monday said that the bandh in the city on Tuesday would not be permitted and the same had been communicated to the organisers. Addressing a news conference, he said prohibitory orders would be in place from Tuesday midnight to Wednesday midnight.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm