ಬ್ರೇಕಿಂಗ್ ನ್ಯೂಸ್
25-09-23 07:09 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬೆಂಗಳೂರು ನಗರವನ್ನು ಬಂದ್ ಮಾಡಲು ಅವಕಾಶ ನೀಡೋದಿಲ್ಲ. ಅಲ್ಲದೆ, ಯಾವುದೇ ರೀತಿಯ ಮೆರವಣಿಗೆ, ಸಭೆ ನಡೆಸುವುದಕ್ಕೂ ಅವಕಾಶ ಇರಲ್ಲ. ಇದಕ್ಕಾಗಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರಕಾರ ಯಾವುದೇ ರೀತಿಯ ಬಂದ್ ಗೆ ಅವಕಾಶ ನೀಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದರೆ ಅಥವಾ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಬಂದ್ ಕರೆ ಕೊಟ್ಟವರೇ ಹೊಣೆಯಾಗುತ್ತಾರೆ ಎಂದು ತಿಳಿಸಿದರು.
ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಒತ್ತಾಯಪೂರ್ವಕ ಬಂದ್ ಮಾಡುವಂತಿಲ್ಲ. ಹಾಗೊಂದ್ವೇಳೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಬಿಜೆಪಿ, ಆಪ್, ಜೆಡಿಎಸ್ ಸೇರಿದಂತೆ ವಿಪಕ್ಷಗಳು ಬಂದ್ ಗೆ ಬೆಂಬಲ ಘೋಷಿಸಿವೆ. ಬೆಂಗಳೂರು ಮಹಾನಗರವಾಗಿದ್ದು ಒಂದು ದಿನ ಪೂರ್ತಿ ಬಂದ್ ಆದಲ್ಲಿ ದೊಡ್ಡ ಮಟ್ಟದ ನಷ್ಟ ಆಗುತ್ತದೆ. ಈ ಹಿನ್ನೆಲೆ ನಗರ ಪೂರ್ತಿ ಬಂದ್ ಆಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಟ್ಟೆಚ್ಚರ ವಹಿಸಿದ್ದೇವೆ. ಒತ್ತಾಯದ ಬಂದ್ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Bengaluru Police Commissioner B Dayananda on Monday said that the bandh in the city on Tuesday would not be permitted and the same had been communicated to the organisers. Addressing a news conference, he said prohibitory orders would be in place from Tuesday midnight to Wednesday midnight.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm