ಬ್ರೇಕಿಂಗ್ ನ್ಯೂಸ್
26-09-23 12:37 pm HK News Desk ಕರ್ನಾಟಕ
ಮಧುಗಿರಿ, ಸೆ.26: ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ಕಾರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ ಆಕಾಶ್ ( 26) , ಕಾರ್ತಿಕ್ (28) ಹೇಮಂತ್ (30) ಮೃತರು. ಗಾಯಾಳು ಉಜ್ವಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು, ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಮುಖಾಮುಖಿಯಾಗಿವೆ. ಮೃತರು ಗುಜ್ಜನಡು ಗ್ರಾಮದಲ್ಲಿ ನಡೆಯುತ್ತಿದ್ದ ಮಾರಮ್ಮ ದೇವಿ ರಥೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tumkur Car Accident, three killed on spot near Pavagada.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm