ಬ್ರೇಕಿಂಗ್ ನ್ಯೂಸ್
26-09-23 12:37 pm HK News Desk ಕರ್ನಾಟಕ
ಮಧುಗಿರಿ, ಸೆ.26: ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ಕಾರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ ಆಕಾಶ್ ( 26) , ಕಾರ್ತಿಕ್ (28) ಹೇಮಂತ್ (30) ಮೃತರು. ಗಾಯಾಳು ಉಜ್ವಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು, ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಮುಖಾಮುಖಿಯಾಗಿವೆ. ಮೃತರು ಗುಜ್ಜನಡು ಗ್ರಾಮದಲ್ಲಿ ನಡೆಯುತ್ತಿದ್ದ ಮಾರಮ್ಮ ದೇವಿ ರಥೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tumkur Car Accident, three killed on spot near Pavagada.
27-01-26 09:57 pm
Bangalore Correspondent
ಮದುವೆಯಾದ ಎರಡೂವರೆ ತಿಂಗಳಿಗೆ ಬೇರೆ ಯುವಕನ ಹಿಂದೋಡಿದ...
27-01-26 09:34 pm
400 ಕೋಟಿ ದರೋಡೆ ; ನೋಟುಗಳ ಕಂತೆ ಗುಜರಾತ್ ರಾಜಕಾರಣಿ...
27-01-26 06:31 pm
15ಕ್ಕೂ ಹೆಚ್ಚು ಜನರನ್ನ ಮನಬಂದಂತೆ ಕಚ್ಚಿದ ಹುಚ್ಚು ನ...
27-01-26 04:50 pm
ಬೆಂಗಳೂರಿನ ಟ್ರಾಫಿಕ್, ಧೂಳಿನ ಮಾಲಿನ್ಯಕ್ಕೆ ಬೇಸತ್ತ...
24-01-26 08:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
27-01-26 10:50 pm
Mangalore Correspondent
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
ದೇಶಕ್ಕಾಗಿ ತನ್ನ ಕಾಲುಗಳನ್ನೇ ಕಳೆದುಕೊಂಡ ಯೋಧನಿಗೆ ಸ...
27-01-26 06:46 am
ಪ್ರವಾಸಿಗರನ್ನು ವಿಹಾರಕ್ಕೆ ಒಯ್ಯುತ್ತಿದ್ದ ದೋಣಿ ಸಮು...
26-01-26 05:05 pm
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ...
24-01-26 11:23 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm