ಬ್ರೇಕಿಂಗ್ ನ್ಯೂಸ್
29-09-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.29: ತಮ್ಮ ‘ಚಿಕ್ಕು’ ಸಿನಿಮಾದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳು ನಟ ಸಿದ್ಧಾರ್ಥ್ ಅವರಿಗೆ ಕಾವೇರಿ ಹೋರಾಟದ ಬಿಸಿ ತಟ್ಟಿತು. ಸಿನಿಮಾ ಪ್ರಚಾರ ನಡೆಸದಂತೆ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ಕಾರ್ಯಕರ್ತರು ಗುರುವಾರ ಅವರನ್ನು ತಡೆದರು.
ಸಿದ್ಧಾರ್ಥ್ ನಟನೆಯ ‘ಚಿಕ್ಕು’ ಸಿನಿಮಾ ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಗುರುವಾರ ಬಿಡುಗಡೆಗೊಂಡಿದೆ. ಇದರ ಕನ್ನಡ ಅವತರಣಿಕೆಯ ಮಾಧ್ಯಮ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿಯನ್ನು ಮಲ್ಲೇಶ್ವರದ ಎಸ್ಆರ್ವಿಯಲ್ಲಿ ಸಿನಿಮಾ ತಂಡ ಹಮ್ಮಿಕೊಂಡಿತ್ತು. ಸುದ್ದಿಗೋಷ್ಠಿ ವೇಳೆ ಏಕಾಏಕಿ ನುಗ್ಗಿದ ಕರವೇ ಕಾರ್ಯಕರ್ತರು ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ನಟನ ಪತ್ರಿಕಾಗೋಷ್ಠಿಗೂ ಅಡ್ಡಿಪಡಿಸಿದರು.

ವೇದಿಕೆ ಮೇಲೆ ನಟ ಸಿದ್ಧಾರ್ಥ್ ಮಾತನಾಡುತ್ತಿರುವ ಸಂದರ್ಭದಲ್ಲಿ ನುಗ್ಗಿದ ಕಾರ್ಯಕರ್ತರು, ‘ಕಾವೇರಿ ವಿವಾದ ಕಾವೇರಿರುವ ಸಂದರ್ಭದಲ್ಲಿ ತಮಿಳು ಸಿನಿಮಾದ ಪ್ರಚಾರ ಮಾಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಟ ಸಿದ್ಧಾರ್ಥ್, ಕನ್ನಡದಲ್ಲಿಯೇ ಸಿನಿಮಾದ ಕುರಿತು ಮಾತನಾಡಲು ಪ್ರಯತ್ನಿಸಿದರು. ಆದರೆ ಕರವೇ ಕಾರ್ಯಕರ್ತರು ಅದಕ್ಕೆ ಅವಕಾಶ ನೀಡಲಿಲ್ಲ.
ಕಾರ್ಯಕರ್ತರ ಮಾತಿಗೆ ಮಣಿದ ನಟ ಪತ್ರಿಕಾಗೋಷ್ಠಿ ಮೊಟುಕುಗೊಳಿಸಿ ಹೊರಟರು. ಮಾಧ್ಯಮ ಪ್ರತಿನಿಧಿಗಳ ಸಂಧಾನದ ಫಲವಾಗಿ ಬಳಿಕ ಯೋಜನೆಯಂತೆ ಚಿತ್ರಪ್ರದರ್ಶನ ನಡೆಯಿತು.
Actor Siddharth, who was in Bengaluru, Karnataka to promote his upcoming film Chithha, was forced to leave a press conference at the city’s SRV theatre by members of a pro-Kannada group. As the actor was interacting with the members of the media, a few men walked in and asked him to leave.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm