ಬ್ರೇಕಿಂಗ್ ನ್ಯೂಸ್
10-11-20 05:44 pm Bangalore Correspondent ಕರ್ನಾಟಕ
ಬಾಗಲಕೋಟೆ, ನವೆಂಬರ್ 10: ಉಪ ಚುನಾವಣೆಯಲ್ಲಿ ಅಧಿಕಾರ ಮತ್ತು ಹಣ ಕೆಲಸ ಮಾಡಿದೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡು ಚುನಾವಣೆ ಗೆದ್ದಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಆರ್.ಆರ್. ನಗರ ಮತ್ತು ಶಿರಾದಲ್ಲಿ ಗೆಲ್ಲುತ್ತೇವೆ ಅಂದ್ಕೊಂಡಿದ್ದೆವು. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಸರಕಾರದಲ್ಲಿ ಆಡಳಿತದಲ್ಲಿರುವವರು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು. ಆದರೆ ಬಿಜೆಪಿ ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿರುವ ಮಾಹಿತಿ ನನಗಿದೆ. ಬಿಜೆಪಿಯವರು ಹಣದ ಹೊಳೆ ಹರಿಸಿ ಗೆದ್ದಿದ್ದಾರೆ ಎಂದಿದ್ದಾರೆ.

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಇರಲಿಲ್ಲ. ಶಿರಾದಲ್ಲಿ ಅಲ್ಲಿನ ಕಾರ್ಯಕರ್ತರು ಮತ್ತು ಮುಖಂಡರು ಒಮ್ಮತದಿಂದಲೇ ಅಭ್ಯರ್ಥಿ ಹಾಕಿದ್ದರು. ಆರ್.ಆರ್.ನಗರದಲ್ಲಿ ಆಯ್ಕೆ ವಿಳಂಬವಾದರೂ, ವಿದ್ಯಾವಂತೆಯನ್ನು ಕಣಕ್ಕಿಳಿಸಿದ್ದೇವೆ. ಆದರೆ, ಬಿಜೆಪಿ ಅಭ್ಯರ್ಥಿ ಹಣ ಹಂಚಿ ಚುನಾವಣೆ ಗೆದ್ದಿದ್ದಾರೆ. ಜೆಡಿಎಸ್ ನವರು ಅಲ್ಲಿ ವೀಕ್ ಕ್ಯಾಂಡಿಡೇಟ್ ಹಾಕಿ, ಬಿಜೆಪಿಗೆ ಸಹಕಾರ ನೀಡಿದ್ದಾರೆ ಎಂದರು.
ಬಿಹಾರದಲ್ಲಿ ಮಹಾಘಟಬಂಧನ್ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ, ಫಲಿತಾಂಶ ಭಿನ್ನವಾಗಿ ಬರುತ್ತಿರುವುದನ್ನು ನೋಡಿದರೆ ಅನುಮಾನಕ್ಕೆ ಕಾರಣವಾಗುತ್ತಿದೆ. ಪೂರ್ತಿ ಫಲಿತಾಂಶ ಬಂದಿಲ್ಲ. ಏನಾಗುತ್ತೋ ನೋಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm