ಬ್ರೇಕಿಂಗ್ ನ್ಯೂಸ್
01-10-23 03:09 pm HK News Desk ಕರ್ನಾಟಕ
ಮೈಸೂರು, ಅ.01: ಒಂದೇ ಕುಟುಂಬದ ಮೂವರು ನೀರು ಪಾಲಾದ ದಾರುಣ ಘಟನೆಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಪ್ಪ ಮಹಮ್ಮದ್ ಕಪೀಲ್ (42), ಅಮ್ಮ ಶಾವರ ಭಾನು (35), ಪುತ್ರಿ ಶಾಹೀರಾ ಭಾನು (20) ಮೃತ ದುರ್ದೈವಿಗಳು. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಅಪ್ಪ, ಅಮ್ಮನೂ ಸಾವನ್ನಪ್ಪಿದ್ದಾರೆ.
ಅಜ್ಜಿಯ ತಿಥಿ ಕಾರ್ಯ ಮುಗಿಸಿ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಈ ಘಟನೆ ನಡೆದಿದೆ.
ಪುತ್ರಿ ಶಾಹೀರಾ ಭಾನು ಮೊದಲಿಗೆ ಕಾಲು ಜಾರಿ ಬಿದಿದ್ದು, ರಕ್ಷಣೆಗೆ ಹೋದ ಅಪ್ಪ, ಅಮ್ಮ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ, ಮೂವರ ಮೃತ ದೇಹ ಹೊರಕ್ಕೆ ತೆಗೆದಿದ್ದಾರೆ.
Mysuru family of three drown in canal including 20 year old daughter.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am