ಬ್ರೇಕಿಂಗ್ ನ್ಯೂಸ್
01-10-23 06:17 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದ್ದು, ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.
ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ ಮೃತಪಟ್ಟಿದ್ದಾರೆ.
ನಾಗಭೂಷಣ್ ಅವರು ಕಳೆದ ರಾತ್ರಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡುಬಂದು ಫುಟ್ಪಾತ್ನಲ್ಲಿ ನಡೆದುಹೋಗುತ್ತಿದ್ದ ಕೃಷ್ಣ ಬಿ (58) ಮತ್ತು ಅವರ ಪತ್ನಿ ಎಸ್ ಪ್ರೇಮ ಅವರಿಗೆ ಡಿಕ್ಕಿ ಹೊಡೆದಿದೆ. ಫುಟ್ ಪಾತ್ಗೆ ಬಂದ ಕಾರು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವ ಮೂಗು ಹಾಗೂ ಬಾಯಿಯಿಂದ ರಕ್ತಬಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಕನ್ನಡದಲ್ಲಿ ಹಿಟ್ ಆಗಿರುವ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಾಗಭೂಷಣ್ ನಟಿಸಿ ಜನಮೆಚ್ಚುಗೆ ಗಳಿಸಿದ್ದರು.
Kannada film star Nagabhushana NS' car that was involved in the deadly accident on Vasanthapura Main Road late on Saturday night.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am