ಬ್ರೇಕಿಂಗ್ ನ್ಯೂಸ್
01-10-23 06:17 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದ್ದು, ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.
ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ ಮೃತಪಟ್ಟಿದ್ದಾರೆ.
ನಾಗಭೂಷಣ್ ಅವರು ಕಳೆದ ರಾತ್ರಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡುಬಂದು ಫುಟ್ಪಾತ್ನಲ್ಲಿ ನಡೆದುಹೋಗುತ್ತಿದ್ದ ಕೃಷ್ಣ ಬಿ (58) ಮತ್ತು ಅವರ ಪತ್ನಿ ಎಸ್ ಪ್ರೇಮ ಅವರಿಗೆ ಡಿಕ್ಕಿ ಹೊಡೆದಿದೆ. ಫುಟ್ ಪಾತ್ಗೆ ಬಂದ ಕಾರು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವ ಮೂಗು ಹಾಗೂ ಬಾಯಿಯಿಂದ ರಕ್ತಬಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಕನ್ನಡದಲ್ಲಿ ಹಿಟ್ ಆಗಿರುವ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಾಗಭೂಷಣ್ ನಟಿಸಿ ಜನಮೆಚ್ಚುಗೆ ಗಳಿಸಿದ್ದರು.
Kannada film star Nagabhushana NS' car that was involved in the deadly accident on Vasanthapura Main Road late on Saturday night.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm