ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am