ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm