ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm