ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am