ಬ್ರೇಕಿಂಗ್ ನ್ಯೂಸ್
01-10-23 06:56 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.
IPS Ravi D. Channannavar transferred DIG of fire and safety Karnataka.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm