ಬ್ರೇಕಿಂಗ್ ನ್ಯೂಸ್
01-10-23 06:56 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.
IPS Ravi D. Channannavar transferred DIG of fire and safety Karnataka.
13-02-25 07:28 pm
HK News Desk
ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ...
13-02-25 05:05 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸುಳಿವು ಕೊಟ...
12-02-25 12:55 pm
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
13-02-25 05:54 pm
Bangalore Correspondent
Mangalore, Sieal Residency Bar Valachil, Crim...
12-02-25 10:28 pm
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm