ಬ್ರೇಕಿಂಗ್ ನ್ಯೂಸ್
01-10-23 06:56 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.
IPS Ravi D. Channannavar transferred DIG of fire and safety Karnataka.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am