ಬ್ರೇಕಿಂಗ್ ನ್ಯೂಸ್
01-10-23 06:56 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.
IPS Ravi D. Channannavar transferred DIG of fire and safety Karnataka.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm