ಬ್ರೇಕಿಂಗ್ ನ್ಯೂಸ್
02-10-23 06:40 pm HK News Desk ಕರ್ನಾಟಕ
ತುಮಕೂರು, ಅ.2: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದವರು.
ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಿಂದ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ.
ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
Three members of a family allegedly committed suicide by hanging themselves from a train near Panditanahalli railway track in Tumakuru. Father, mother and daughter committed suicide. The deceased have been identified as Siddagangaiah (2), Sunandamma and Geetha.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm