ಬ್ರೇಕಿಂಗ್ ನ್ಯೂಸ್
03-10-23 02:14 pm HK News Desk ಕರ್ನಾಟಕ
ಚಾಮರಾಜನಗರ, ಅ.3: ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಗಲಭೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಆರೋಪಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಔರಂಗಜೇಬನ ಖಡ್ಗ ಮೆರವಣಿಗೆ ಮಾಡುತ್ತಿದ್ದಾರೆ. ಆ ಖಡ್ಗದ ತುದಿಗೆ ರಕ್ತದ ಬಣ್ಣ ಹಾಕಿದ್ದಾರೆ. ಹಿಂದೂಗಳ ರಕ್ತ ಬೀಳುತ್ತದೆ ಎಂದು ಉರ್ದುವಿನಲ್ಲಿ ಬರೆದಿದ್ದಾರೆ ಎನ್ನುವ ಮಾಹಿತಿಯಿದೆ. ಮುಸಲ್ಮಾನ ಸಮಾಜದ ಮಾನಸಿಕತೆ ಏನು, ಅವರು ಏನು ಮಾಡಲು ಹೊರಟಿದ್ದಾರೆ. ಯಾಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಇಡೀ ಶಿವಮೊಗ್ಗವನ್ನು ಹಸಿರೀಕರಣ ಮಾಡಿದ್ದಾರೆ. ಅಖಂಡ ಸಾಮ್ರಾಜ್ಯ ಭಾರತವನ್ನು ಆಳಿದ ದೊರೆ ಔರಂಗಜೇಬ್ ಎಂದು ಬರೆದಿದ್ದಾರೆ. ಟಿಪ್ಪು – ಔರಂಗಜೇಬನ ಫೋಟೋ ಹಾಕಿದ್ದಾರೆ. ಅಂದರೆ ನಿಮ್ಮ ಆದರ್ಶ ಪುರುಷ ಯಾರು? ಹಿಂದೂಗಳ ಮರಣಹೋಮ ಮಾಡಿದವರನ್ನು ಪ್ರದರ್ಶನ ಮಾಡುವ ಕೆಲಸ ಮುಸ್ಲಿಮರು ಮಾಡುತ್ತಿದ್ದಾರೆ. ನಿಮ್ಮ ಆದರ್ಶ ಪುರುಷ ಮೊಹಮದ್ ಪೈಗಂಬರ್ ಆಗಿದ್ದರೆ ನಮಗೆ ಖುಷಿ. ನಿಮ್ಮ ಆದರ್ಶ ಪುರುಷ ಅಬ್ದುಲ್ ಕಲಾಂ ಆಗಬೇಕಿತ್ತು, ಆದರೆ ಟಿಪ್ಪು ಸುಲ್ತಾನ್ ಔರಂಗಜೇಬ್ ಆಗಿದ್ದಾರೆ. ಖಡ್ಗ ಪ್ರದರ್ಶನ ಮಾಡುವ ಮೂಲಕ ಸರ್ಕಾರ ಮತ್ತು ಹಿಂದೂಗಳನ್ನು ಹೆದರಿಸಲು ಹೊರಟಿದ್ದೀರಿ ಎಂದರು.
ಇದಕ್ಕೆಲ್ಲ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಪ್ರರಮೇಶ್ವರ್ ಕುಮ್ಮುಕ್ಕು ಇದೆ. ಹಿಂದೂಗಳ ಅಪಮಾನ ಮಾಡುವ ರೀತಿಯಲ್ಲಿ ರಾಜ್ಯದಲ್ಲಿ ಈದ್ ಮಿಲಾದ್ ನಡೆಯುತ್ತಿದೆ. ಶಿವಮೊಗ್ಗದ ಎಲ್ಲ ಮುಸಲ್ಮಾನರ ಕೈಯಲ್ಲಿ ಕಲ್ಲು, ತಲವಾರುಗಳಿದ್ದವು. ಅದನ್ನೆಲ್ಲ ಯಾಕೆ ಪೊಲೀಸರು ಗಮನಿಸಲಿಲ್ಲ. ಪೊಲೀಸರ ಕೈ ಕಟ್ಟಿಹಾಕಿದ್ದಾರೆ. ನಿಮಗೆ ಕೇವಲ ಮುಸಲ್ಮಾನ ಸಮಾಜದಿಂದ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ? 136 ಸ್ಥಾನ ಬಂದಿದೆ ಎಂದು ಸಿದ್ದರಾಮಯ್ಯನವರಿಗೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದರು.
Shivamogga Eid stone pelting, Shobha Karandlaje slams Congress leaders. They are trying to make the state as Green with thier ideas she slammed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm