ಬ್ರೇಕಿಂಗ್ ನ್ಯೂಸ್
03-10-23 02:14 pm HK News Desk ಕರ್ನಾಟಕ
ಚಾಮರಾಜನಗರ, ಅ.3: ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಗಲಭೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಆರೋಪಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಔರಂಗಜೇಬನ ಖಡ್ಗ ಮೆರವಣಿಗೆ ಮಾಡುತ್ತಿದ್ದಾರೆ. ಆ ಖಡ್ಗದ ತುದಿಗೆ ರಕ್ತದ ಬಣ್ಣ ಹಾಕಿದ್ದಾರೆ. ಹಿಂದೂಗಳ ರಕ್ತ ಬೀಳುತ್ತದೆ ಎಂದು ಉರ್ದುವಿನಲ್ಲಿ ಬರೆದಿದ್ದಾರೆ ಎನ್ನುವ ಮಾಹಿತಿಯಿದೆ. ಮುಸಲ್ಮಾನ ಸಮಾಜದ ಮಾನಸಿಕತೆ ಏನು, ಅವರು ಏನು ಮಾಡಲು ಹೊರಟಿದ್ದಾರೆ. ಯಾಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಇಡೀ ಶಿವಮೊಗ್ಗವನ್ನು ಹಸಿರೀಕರಣ ಮಾಡಿದ್ದಾರೆ. ಅಖಂಡ ಸಾಮ್ರಾಜ್ಯ ಭಾರತವನ್ನು ಆಳಿದ ದೊರೆ ಔರಂಗಜೇಬ್ ಎಂದು ಬರೆದಿದ್ದಾರೆ. ಟಿಪ್ಪು – ಔರಂಗಜೇಬನ ಫೋಟೋ ಹಾಕಿದ್ದಾರೆ. ಅಂದರೆ ನಿಮ್ಮ ಆದರ್ಶ ಪುರುಷ ಯಾರು? ಹಿಂದೂಗಳ ಮರಣಹೋಮ ಮಾಡಿದವರನ್ನು ಪ್ರದರ್ಶನ ಮಾಡುವ ಕೆಲಸ ಮುಸ್ಲಿಮರು ಮಾಡುತ್ತಿದ್ದಾರೆ. ನಿಮ್ಮ ಆದರ್ಶ ಪುರುಷ ಮೊಹಮದ್ ಪೈಗಂಬರ್ ಆಗಿದ್ದರೆ ನಮಗೆ ಖುಷಿ. ನಿಮ್ಮ ಆದರ್ಶ ಪುರುಷ ಅಬ್ದುಲ್ ಕಲಾಂ ಆಗಬೇಕಿತ್ತು, ಆದರೆ ಟಿಪ್ಪು ಸುಲ್ತಾನ್ ಔರಂಗಜೇಬ್ ಆಗಿದ್ದಾರೆ. ಖಡ್ಗ ಪ್ರದರ್ಶನ ಮಾಡುವ ಮೂಲಕ ಸರ್ಕಾರ ಮತ್ತು ಹಿಂದೂಗಳನ್ನು ಹೆದರಿಸಲು ಹೊರಟಿದ್ದೀರಿ ಎಂದರು.
ಇದಕ್ಕೆಲ್ಲ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಪ್ರರಮೇಶ್ವರ್ ಕುಮ್ಮುಕ್ಕು ಇದೆ. ಹಿಂದೂಗಳ ಅಪಮಾನ ಮಾಡುವ ರೀತಿಯಲ್ಲಿ ರಾಜ್ಯದಲ್ಲಿ ಈದ್ ಮಿಲಾದ್ ನಡೆಯುತ್ತಿದೆ. ಶಿವಮೊಗ್ಗದ ಎಲ್ಲ ಮುಸಲ್ಮಾನರ ಕೈಯಲ್ಲಿ ಕಲ್ಲು, ತಲವಾರುಗಳಿದ್ದವು. ಅದನ್ನೆಲ್ಲ ಯಾಕೆ ಪೊಲೀಸರು ಗಮನಿಸಲಿಲ್ಲ. ಪೊಲೀಸರ ಕೈ ಕಟ್ಟಿಹಾಕಿದ್ದಾರೆ. ನಿಮಗೆ ಕೇವಲ ಮುಸಲ್ಮಾನ ಸಮಾಜದಿಂದ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ? 136 ಸ್ಥಾನ ಬಂದಿದೆ ಎಂದು ಸಿದ್ದರಾಮಯ್ಯನವರಿಗೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದರು.
Shivamogga Eid stone pelting, Shobha Karandlaje slams Congress leaders. They are trying to make the state as Green with thier ideas she slammed.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am