ಬ್ರೇಕಿಂಗ್ ನ್ಯೂಸ್
03-10-23 02:25 pm HK News Desk ಕರ್ನಾಟಕ
ಬೆಳಗಾವಿ, ಅ.3: ನಮ್ಮ ಸರ್ಕಾರ ಕೋಮು-ಗಲಭೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಯಾರೇ ಕೋಮು ಗಲಭೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಶಿವಮೊಗ್ಗದಲ್ಲಿ ಈದ್-ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆಯಲ್ಲಿ ಕಲ್ಲು ತೂರಿದವರನ್ನು ಬಂಧಿಸಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ' ಎಂದರು.
ಈ ಘಟನೆ ವಿರೋಧಿಸಿ ಬಿಜೆಪಿಯವರು ಕೋಲಾರದಲ್ಲಿ ಪ್ರತಿಭಟಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, 'ಪ್ರತಿಭಟನೆ ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆ ನಾವು ಅಡ್ಡಿ ಬರುವುದಿಲ್ಲ. ಆದರೆ, ಪ್ರತಿಭಟನೆಗೆ ಸೂಕ್ತ ಕಾರಣವಿರಬೇಕು ಮತ್ತು ಶಾಂತಿಯುತವಾಗಿ ಮಾಡಬೇಕು' ಎಂದರು.
'ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚಿವೆ' ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು,'ಆರೋಪ ಮಾಡುವುದೇ ಬಿಜೆಪಿಯವರ ಕೆಲಸ. ಆದರೆ, ಆರೋಪ ಮಾಡಿದ್ದೆಲ್ಲ ಸತ್ಯವಲ್ಲ. ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ' ಎಂದು ಹೇಳಿದರು.
Chief Minister Siddaramaiah said on Monday that more than 40 persons were arrested in connection with the stone pelting incident reported from Shivamogga city.
13-02-25 07:28 pm
HK News Desk
ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿ...
13-02-25 05:05 pm
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸುಳಿವು ಕೊಟ...
12-02-25 12:55 pm
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
13-02-25 02:45 pm
HK News Desk
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
13-02-25 10:08 am
Mangalore Correspondent
Bomb Threat, School, Mangalore: ಮಂಗಳೂರಿನಲ್ಲಿ...
12-02-25 10:58 pm
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
13-02-25 05:54 pm
Bangalore Correspondent
Mangalore, Sieal Residency Bar Valachil, Crim...
12-02-25 10:28 pm
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm