ಬ್ರೇಕಿಂಗ್ ನ್ಯೂಸ್
04-10-23 01:48 pm HK News Desk ಕರ್ನಾಟಕ
ಶಿವಮೊಗ್ಗ, ಅ.4: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅನೇಕ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಶಿವಮೊಗ್ಗದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಇಸ್ಲಾಮಿಕ್ ಬೆಳವಣಿಗೆಯನ್ನು ತೋರಿಸುತ್ತಿದೆ. ಶಿವಮೊಗ್ಗ ಇಸ್ಲಾಮೀಕರಣದ ಪ್ರಯೋಗ ಶಾಲೆಯಾಗಿದೆ. ಇಂಥ ಮಾನಸಿಕತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶರಣಾಗತಿಯಾಗಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಘಟಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳನ್ನು ಗಮನಿಸಿದರೆ ಇವರೆಲ್ಲ ಮೂಲಭೂತವಾದಿಗಳಿಗೆ ಶರಣಾಗತಿಯಾಗಿರುವುದು ಸ್ಪಷ್ಟವಾಗುತ್ತದೆ. ಇಸ್ಲಾಮಿಕರಣದ ಕಾಲ ಕೆಳಗೆ ಈ ಮೂವರು ಇದ್ದಾರೆಂದು ನನಗನಿಸುತ್ತಿದೆ. ಆಡಳಿತ ನಡೆಸುತ್ತಿರುವ ಈ ಮೂವರ ಹೇಳಿಕೆಗಳು, ನಡೆದುಕೊಳ್ಳುತ್ತಿರುವ ರೀತಿಯನ್ನು ಅವರ ದೌರ್ಬಲ್ಯ ಎಂದು ನಾನು ಹೇಳುವುದಿಲ್ಲ. ಇದರ ಹಿಂದೆ ಶರಣಾಗತಿ ಇದೆ. ಸಿದ್ಧರಾಮಯ್ಯ ತೀರ್ಮಾನ ಮಾಡಿದ್ದಾರೆ. ಹಿಂದು ಸಮಾಜವನ್ನ ಒಡೆದು ಹಾಕಿ ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳು, ಹಿಂದುಗಳ ಬಗೆಗಿರುವ ತಾತ್ಸಾರ ಮತ್ತು ಅವರ ದುರ್ವರ್ತನೆಯನ್ನು ತೋರಿಸುತ್ತಿದೆ. ಮುಸ್ಲಿಮರಿಗೆ ನೋವಾಗಬಾರದೆಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸಿದ್ಧರಾಮಯ್ಯಗಳು ಬಹಳಷ್ಟು ಹುಟ್ಟಿದ್ದವೆ, ಬಹಳ ಸತ್ತಿದ್ದೂ ಆಗಿವೆ. ಇದರಿಂದ ಏನೂ ಆಗಲ್ಲ, ಆದರೆ ಆ ಜಾಗದಲ್ಲಿ ಕೂತಾಗ ಪ್ರಾಮಾಣಿಕತೆ ಬೇಕಲ್ಲ. ಮಾನಸಿಕ ವೈಚಾರಿಕತೆ ಬೇರೆ ಇದ್ದರೂ, ಆಡಳಿತ ವಹಿಸ್ಕೊಂಡ ಮೇಲೆ ತೀರ್ಮಾನ ಸರಿ ಇರಬೇಕಲ್ಲ. ಬೇಲಿಯೇ ಎದ್ದು ಹೊಲ ಮೇಯುತ್ತದೆ ಎಂದರೆ ಹಿಂದೂ ಸಮಾಜ ತನ್ನ ರಕ್ಷಣೆಯನ್ನು ತಾನೇ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Jagdish Karnth slams Shivamogga stone pelting incident, says its a clear example of making city into Islamic state.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm