ಬ್ರೇಕಿಂಗ್ ನ್ಯೂಸ್
04-10-23 01:48 pm HK News Desk ಕರ್ನಾಟಕ
ಶಿವಮೊಗ್ಗ, ಅ.4: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅನೇಕ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಶಿವಮೊಗ್ಗದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಇಸ್ಲಾಮಿಕ್ ಬೆಳವಣಿಗೆಯನ್ನು ತೋರಿಸುತ್ತಿದೆ. ಶಿವಮೊಗ್ಗ ಇಸ್ಲಾಮೀಕರಣದ ಪ್ರಯೋಗ ಶಾಲೆಯಾಗಿದೆ. ಇಂಥ ಮಾನಸಿಕತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶರಣಾಗತಿಯಾಗಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಘಟಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳನ್ನು ಗಮನಿಸಿದರೆ ಇವರೆಲ್ಲ ಮೂಲಭೂತವಾದಿಗಳಿಗೆ ಶರಣಾಗತಿಯಾಗಿರುವುದು ಸ್ಪಷ್ಟವಾಗುತ್ತದೆ. ಇಸ್ಲಾಮಿಕರಣದ ಕಾಲ ಕೆಳಗೆ ಈ ಮೂವರು ಇದ್ದಾರೆಂದು ನನಗನಿಸುತ್ತಿದೆ. ಆಡಳಿತ ನಡೆಸುತ್ತಿರುವ ಈ ಮೂವರ ಹೇಳಿಕೆಗಳು, ನಡೆದುಕೊಳ್ಳುತ್ತಿರುವ ರೀತಿಯನ್ನು ಅವರ ದೌರ್ಬಲ್ಯ ಎಂದು ನಾನು ಹೇಳುವುದಿಲ್ಲ. ಇದರ ಹಿಂದೆ ಶರಣಾಗತಿ ಇದೆ. ಸಿದ್ಧರಾಮಯ್ಯ ತೀರ್ಮಾನ ಮಾಡಿದ್ದಾರೆ. ಹಿಂದು ಸಮಾಜವನ್ನ ಒಡೆದು ಹಾಕಿ ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳು, ಹಿಂದುಗಳ ಬಗೆಗಿರುವ ತಾತ್ಸಾರ ಮತ್ತು ಅವರ ದುರ್ವರ್ತನೆಯನ್ನು ತೋರಿಸುತ್ತಿದೆ. ಮುಸ್ಲಿಮರಿಗೆ ನೋವಾಗಬಾರದೆಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸಿದ್ಧರಾಮಯ್ಯಗಳು ಬಹಳಷ್ಟು ಹುಟ್ಟಿದ್ದವೆ, ಬಹಳ ಸತ್ತಿದ್ದೂ ಆಗಿವೆ. ಇದರಿಂದ ಏನೂ ಆಗಲ್ಲ, ಆದರೆ ಆ ಜಾಗದಲ್ಲಿ ಕೂತಾಗ ಪ್ರಾಮಾಣಿಕತೆ ಬೇಕಲ್ಲ. ಮಾನಸಿಕ ವೈಚಾರಿಕತೆ ಬೇರೆ ಇದ್ದರೂ, ಆಡಳಿತ ವಹಿಸ್ಕೊಂಡ ಮೇಲೆ ತೀರ್ಮಾನ ಸರಿ ಇರಬೇಕಲ್ಲ. ಬೇಲಿಯೇ ಎದ್ದು ಹೊಲ ಮೇಯುತ್ತದೆ ಎಂದರೆ ಹಿಂದೂ ಸಮಾಜ ತನ್ನ ರಕ್ಷಣೆಯನ್ನು ತಾನೇ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Jagdish Karnth slams Shivamogga stone pelting incident, says its a clear example of making city into Islamic state.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm