ಬ್ರೇಕಿಂಗ್ ನ್ಯೂಸ್
04-10-23 01:48 pm HK News Desk ಕರ್ನಾಟಕ
ಶಿವಮೊಗ್ಗ, ಅ.4: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅನೇಕ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಶಿವಮೊಗ್ಗದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಇಸ್ಲಾಮಿಕ್ ಬೆಳವಣಿಗೆಯನ್ನು ತೋರಿಸುತ್ತಿದೆ. ಶಿವಮೊಗ್ಗ ಇಸ್ಲಾಮೀಕರಣದ ಪ್ರಯೋಗ ಶಾಲೆಯಾಗಿದೆ. ಇಂಥ ಮಾನಸಿಕತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶರಣಾಗತಿಯಾಗಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಘಟಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳನ್ನು ಗಮನಿಸಿದರೆ ಇವರೆಲ್ಲ ಮೂಲಭೂತವಾದಿಗಳಿಗೆ ಶರಣಾಗತಿಯಾಗಿರುವುದು ಸ್ಪಷ್ಟವಾಗುತ್ತದೆ. ಇಸ್ಲಾಮಿಕರಣದ ಕಾಲ ಕೆಳಗೆ ಈ ಮೂವರು ಇದ್ದಾರೆಂದು ನನಗನಿಸುತ್ತಿದೆ. ಆಡಳಿತ ನಡೆಸುತ್ತಿರುವ ಈ ಮೂವರ ಹೇಳಿಕೆಗಳು, ನಡೆದುಕೊಳ್ಳುತ್ತಿರುವ ರೀತಿಯನ್ನು ಅವರ ದೌರ್ಬಲ್ಯ ಎಂದು ನಾನು ಹೇಳುವುದಿಲ್ಲ. ಇದರ ಹಿಂದೆ ಶರಣಾಗತಿ ಇದೆ. ಸಿದ್ಧರಾಮಯ್ಯ ತೀರ್ಮಾನ ಮಾಡಿದ್ದಾರೆ. ಹಿಂದು ಸಮಾಜವನ್ನ ಒಡೆದು ಹಾಕಿ ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳು, ಹಿಂದುಗಳ ಬಗೆಗಿರುವ ತಾತ್ಸಾರ ಮತ್ತು ಅವರ ದುರ್ವರ್ತನೆಯನ್ನು ತೋರಿಸುತ್ತಿದೆ. ಮುಸ್ಲಿಮರಿಗೆ ನೋವಾಗಬಾರದೆಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸಿದ್ಧರಾಮಯ್ಯಗಳು ಬಹಳಷ್ಟು ಹುಟ್ಟಿದ್ದವೆ, ಬಹಳ ಸತ್ತಿದ್ದೂ ಆಗಿವೆ. ಇದರಿಂದ ಏನೂ ಆಗಲ್ಲ, ಆದರೆ ಆ ಜಾಗದಲ್ಲಿ ಕೂತಾಗ ಪ್ರಾಮಾಣಿಕತೆ ಬೇಕಲ್ಲ. ಮಾನಸಿಕ ವೈಚಾರಿಕತೆ ಬೇರೆ ಇದ್ದರೂ, ಆಡಳಿತ ವಹಿಸ್ಕೊಂಡ ಮೇಲೆ ತೀರ್ಮಾನ ಸರಿ ಇರಬೇಕಲ್ಲ. ಬೇಲಿಯೇ ಎದ್ದು ಹೊಲ ಮೇಯುತ್ತದೆ ಎಂದರೆ ಹಿಂದೂ ಸಮಾಜ ತನ್ನ ರಕ್ಷಣೆಯನ್ನು ತಾನೇ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Jagdish Karnth slams Shivamogga stone pelting incident, says its a clear example of making city into Islamic state.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm