ಬ್ರೇಕಿಂಗ್ ನ್ಯೂಸ್
04-10-23 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿ ಕೃತ್ಯ ನಡೆಸುತ್ತಾರೆ. ಈ ರೀತಿ ಗಲಾಟೆ ಮಾಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದರು. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕೆಲಸ ಮಾಡಿದ್ದಾರೆ. ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಲೇ ತಾನು ಆ ಅರ್ಥದಲ್ಲಿ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಬಿಜೆಪಿಯವರು ಜನರಲ್ ಆಗಿ ಯಾವ ರೀತಿ ಮಾಡ್ತಾರೆ ಅಂತ ಹೇಳಿದ್ದೆ ಅಷ್ಟೇ. ಅವರು ಸಾಮಾನ್ಯವಾಗಿ ಆ ರೀತಿ ಮಾಡ್ತಾರೆ ಎಂದಿದ್ದೇನೆ. ಬಿಜೆಪಿ ವೇಷ ಮರೆಸಿ ಮಾಡುತ್ತೆ ಅಂದಿದ್ದು ಹಳೆಯ ಘಟನೆಗಳ ಬಗ್ಗೆ. ಶಿವಮೊಗ್ಗ ಮತ್ತು ನನ್ನ ಹೇಳಿಕೆಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
The BJP disguises itself and indulges in malpractices. Minister Ramalinga Reddy accused it of inciting communal riots. Bjp leaders reacted sharply to the minister's remarks, saying Ramalinga Reddy had made this politically motivated statement to cover up the government's failure.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm