ಬ್ರೇಕಿಂಗ್ ನ್ಯೂಸ್
04-10-23 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿ ಕೃತ್ಯ ನಡೆಸುತ್ತಾರೆ. ಈ ರೀತಿ ಗಲಾಟೆ ಮಾಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದರು. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕೆಲಸ ಮಾಡಿದ್ದಾರೆ. ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಲೇ ತಾನು ಆ ಅರ್ಥದಲ್ಲಿ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಬಿಜೆಪಿಯವರು ಜನರಲ್ ಆಗಿ ಯಾವ ರೀತಿ ಮಾಡ್ತಾರೆ ಅಂತ ಹೇಳಿದ್ದೆ ಅಷ್ಟೇ. ಅವರು ಸಾಮಾನ್ಯವಾಗಿ ಆ ರೀತಿ ಮಾಡ್ತಾರೆ ಎಂದಿದ್ದೇನೆ. ಬಿಜೆಪಿ ವೇಷ ಮರೆಸಿ ಮಾಡುತ್ತೆ ಅಂದಿದ್ದು ಹಳೆಯ ಘಟನೆಗಳ ಬಗ್ಗೆ. ಶಿವಮೊಗ್ಗ ಮತ್ತು ನನ್ನ ಹೇಳಿಕೆಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
The BJP disguises itself and indulges in malpractices. Minister Ramalinga Reddy accused it of inciting communal riots. Bjp leaders reacted sharply to the minister's remarks, saying Ramalinga Reddy had made this politically motivated statement to cover up the government's failure.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm