ಬ್ರೇಕಿಂಗ್ ನ್ಯೂಸ್
04-10-23 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿ ಕೃತ್ಯ ನಡೆಸುತ್ತಾರೆ. ಈ ರೀತಿ ಗಲಾಟೆ ಮಾಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದರು. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕೆಲಸ ಮಾಡಿದ್ದಾರೆ. ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಲೇ ತಾನು ಆ ಅರ್ಥದಲ್ಲಿ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಬಿಜೆಪಿಯವರು ಜನರಲ್ ಆಗಿ ಯಾವ ರೀತಿ ಮಾಡ್ತಾರೆ ಅಂತ ಹೇಳಿದ್ದೆ ಅಷ್ಟೇ. ಅವರು ಸಾಮಾನ್ಯವಾಗಿ ಆ ರೀತಿ ಮಾಡ್ತಾರೆ ಎಂದಿದ್ದೇನೆ. ಬಿಜೆಪಿ ವೇಷ ಮರೆಸಿ ಮಾಡುತ್ತೆ ಅಂದಿದ್ದು ಹಳೆಯ ಘಟನೆಗಳ ಬಗ್ಗೆ. ಶಿವಮೊಗ್ಗ ಮತ್ತು ನನ್ನ ಹೇಳಿಕೆಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
The BJP disguises itself and indulges in malpractices. Minister Ramalinga Reddy accused it of inciting communal riots. Bjp leaders reacted sharply to the minister's remarks, saying Ramalinga Reddy had made this politically motivated statement to cover up the government's failure.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm