ಬ್ರೇಕಿಂಗ್ ನ್ಯೂಸ್
04-10-23 11:13 pm HK News Desk ಕರ್ನಾಟಕ
ಶಿವಮೊಗ್ಗ, ಅ.5: ಶಿವಮೊಗ್ಗ ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ನೀಡಿರುವ ಲೂಸ್ ಟಾಕ್ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿ, ರಾಮಲಿಂಗಾರೆಡ್ಡಿ ಮೊದಲು ಶಿವಮೊಗ್ಗಕ್ಕೆ ಬರಲಿ, ಆಮೇಲೆ ಮಾತಾಡಲಿ. ಹಿಂದುಗಳ ಮನೆಗೆ ಕಲ್ಲೆಸೆದಿದ್ದನ್ನು ತೋರಿಸುತ್ತೇನೆ. ಕತ್ತಲಲ್ಲಿ ಗುಂಡು ಹೊಡೆಯೋದು ಬೇಡ ಎಂದಿದ್ದಾರೆ.
ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಮಾತನಾಡಿ, ಹೊಟ್ಟೆಗೆ ಅನ್ನ ತಿನ್ನುವವರು ಈ ರೀತಿ ಹೇಳಿಕೆ ನೀಡಲ್ಲ.. ರಾಗಿಗುಡ್ಡಕ್ಕೆ ನೀವು ಬನ್ನಿ, ನಿಮ್ಮನ್ನು ನಾವು ಕರೆದುಕೊಂಡು ಹೋಗ್ತೀವಿ. ನಾವು ಏನಾದರೂ ತಪ್ಪು ಮಾಡಿದ್ದೀವಾ, ಅವರು ತಪ್ಪು ಮಾಡಿದ್ದಾರಾ ನೋಡಲಿ. ನಾವು ತಪ್ಪು ಮಾಡಿದ್ರೆ ಕಪಾಳಕ್ಕೆ ಹೊಡೀರಿ. ಇಲ್ಲದಿದ್ದರೆ ನಾವು ನಿಮ್ಮ ಕಪಾಳಕ್ಕೆ ಹೊಡೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿಗೆ ಅಂತಹ ಸ್ಥಿತಿ ಬಂದಿಲ್ಲ. ಶಿವಮೊಗ್ಗ ಶಾಂತವಾಗಿದೆ ಮತ್ತೆ ಹುಳಿ ಹಿಂಡುವ ಕೆಲಸ ಮಾಡ್ತೀರಾ ನೀವು. ಗೃಹ ಸಚಿವರಾಗಿದ್ದವರು ನೀವು ಸರಿಯಾಗಿ ಮಾತನಾಡಿ. ಕ್ರಮ ಕೈಗೊಳ್ಳುವ ತಾಕತ್ ಇಲ್ವಾ ನಿಮಗೆ. ಎಸ್ ಪಿ ಅವರು ಕ್ರಮ ಕೈಗೊಳ್ಳುತ್ತಾರೆ, ನೀವು ಸುಮ್ಮನಿರಿ. ನಿಮಗೆ ತಾಕತ್ ಇದ್ದರೆ ಶಿವಮೊಗ್ಗಕ್ಕೆ ಬಂದು ಅಲ್ಲಿ ಸ್ಥಳ ಪರಿಶೀಲನೆ ನಡೆಸಿ. ನೀವುಗಳು ಈ ರೀತಿ ಮಾತನಾಡಿದ್ರೆ ಕ್ರಮ ಕೈಗೊಳ್ಳಬೇಕು ಅಂದುಕೊಂಡಿರುವ ಅಧಿಕಾರಿಗಳಿಗೆ ಧೈರ್ಯ ಬರುತ್ತದೆಯೇ. ಮಾನ ಮರ್ಯಾದೆ ಇಟ್ಟುಕೊಂಡು ಮಾತನಾಡಿ ಎಂದಿದ್ದಾರೆ.
ರಾಗಿಗುಡ್ಡವನ್ನೇ ನೋಡಿಲ್ಲ ನೀವು, ಮೊದಲು ರಾಗಿಗುಡ್ಡಕ್ಕೆ ಬಂದು ನೋಡಿ. ಮೊದಲು ರಾಜಕಾರಣ ಮಾಡೋದು ಬಿಡಿ. ಘಟನೆ ಏನಾದರೂ ಉಲ್ಟಾ ಆಗಿದ್ರೆ ಇಷ್ಟೊತ್ತಿಗೆ ಅವರ ಮನೆಗಳಿಗೆ ಪರಿಹಾರದ ಚೆಕ್ ಬಂದು ಬೀಳುತಿತ್ತು. ಅಧಿಕಾರಿಗಳ ಕೈಕಾಲು ಕಟ್ಟಿ ಹಾಕಿದ್ದಾರೆ. ಪ್ರಕರಣ ಮರೆಮಾಚುವ ಸಲುವಾಗಿ ಪುರುಸೊತ್ತಾದಾಗ ಒಂದೊಂದು ಹೇಳಿಕೆ ಕೊಡ್ತೀರಾ ಎಂದು ಕಿಡಿಕಾರಿದರು.
Shivamogga Row, MLA Channabasappa slams after Transport Minister Ramalinga Reddy on Wednesday accused the Opposition BJP and its workers of indulging in “troublesome acts in disguise” and alleged that they instigate communal violence in the State.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am