ಬ್ರೇಕಿಂಗ್ ನ್ಯೂಸ್
04-10-23 11:13 pm HK News Desk ಕರ್ನಾಟಕ
ಶಿವಮೊಗ್ಗ, ಅ.5: ಶಿವಮೊಗ್ಗ ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ನೀಡಿರುವ ಲೂಸ್ ಟಾಕ್ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿ, ರಾಮಲಿಂಗಾರೆಡ್ಡಿ ಮೊದಲು ಶಿವಮೊಗ್ಗಕ್ಕೆ ಬರಲಿ, ಆಮೇಲೆ ಮಾತಾಡಲಿ. ಹಿಂದುಗಳ ಮನೆಗೆ ಕಲ್ಲೆಸೆದಿದ್ದನ್ನು ತೋರಿಸುತ್ತೇನೆ. ಕತ್ತಲಲ್ಲಿ ಗುಂಡು ಹೊಡೆಯೋದು ಬೇಡ ಎಂದಿದ್ದಾರೆ.
ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಮಾತನಾಡಿ, ಹೊಟ್ಟೆಗೆ ಅನ್ನ ತಿನ್ನುವವರು ಈ ರೀತಿ ಹೇಳಿಕೆ ನೀಡಲ್ಲ.. ರಾಗಿಗುಡ್ಡಕ್ಕೆ ನೀವು ಬನ್ನಿ, ನಿಮ್ಮನ್ನು ನಾವು ಕರೆದುಕೊಂಡು ಹೋಗ್ತೀವಿ. ನಾವು ಏನಾದರೂ ತಪ್ಪು ಮಾಡಿದ್ದೀವಾ, ಅವರು ತಪ್ಪು ಮಾಡಿದ್ದಾರಾ ನೋಡಲಿ. ನಾವು ತಪ್ಪು ಮಾಡಿದ್ರೆ ಕಪಾಳಕ್ಕೆ ಹೊಡೀರಿ. ಇಲ್ಲದಿದ್ದರೆ ನಾವು ನಿಮ್ಮ ಕಪಾಳಕ್ಕೆ ಹೊಡೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿಗೆ ಅಂತಹ ಸ್ಥಿತಿ ಬಂದಿಲ್ಲ. ಶಿವಮೊಗ್ಗ ಶಾಂತವಾಗಿದೆ ಮತ್ತೆ ಹುಳಿ ಹಿಂಡುವ ಕೆಲಸ ಮಾಡ್ತೀರಾ ನೀವು. ಗೃಹ ಸಚಿವರಾಗಿದ್ದವರು ನೀವು ಸರಿಯಾಗಿ ಮಾತನಾಡಿ. ಕ್ರಮ ಕೈಗೊಳ್ಳುವ ತಾಕತ್ ಇಲ್ವಾ ನಿಮಗೆ. ಎಸ್ ಪಿ ಅವರು ಕ್ರಮ ಕೈಗೊಳ್ಳುತ್ತಾರೆ, ನೀವು ಸುಮ್ಮನಿರಿ. ನಿಮಗೆ ತಾಕತ್ ಇದ್ದರೆ ಶಿವಮೊಗ್ಗಕ್ಕೆ ಬಂದು ಅಲ್ಲಿ ಸ್ಥಳ ಪರಿಶೀಲನೆ ನಡೆಸಿ. ನೀವುಗಳು ಈ ರೀತಿ ಮಾತನಾಡಿದ್ರೆ ಕ್ರಮ ಕೈಗೊಳ್ಳಬೇಕು ಅಂದುಕೊಂಡಿರುವ ಅಧಿಕಾರಿಗಳಿಗೆ ಧೈರ್ಯ ಬರುತ್ತದೆಯೇ. ಮಾನ ಮರ್ಯಾದೆ ಇಟ್ಟುಕೊಂಡು ಮಾತನಾಡಿ ಎಂದಿದ್ದಾರೆ.
ರಾಗಿಗುಡ್ಡವನ್ನೇ ನೋಡಿಲ್ಲ ನೀವು, ಮೊದಲು ರಾಗಿಗುಡ್ಡಕ್ಕೆ ಬಂದು ನೋಡಿ. ಮೊದಲು ರಾಜಕಾರಣ ಮಾಡೋದು ಬಿಡಿ. ಘಟನೆ ಏನಾದರೂ ಉಲ್ಟಾ ಆಗಿದ್ರೆ ಇಷ್ಟೊತ್ತಿಗೆ ಅವರ ಮನೆಗಳಿಗೆ ಪರಿಹಾರದ ಚೆಕ್ ಬಂದು ಬೀಳುತಿತ್ತು. ಅಧಿಕಾರಿಗಳ ಕೈಕಾಲು ಕಟ್ಟಿ ಹಾಕಿದ್ದಾರೆ. ಪ್ರಕರಣ ಮರೆಮಾಚುವ ಸಲುವಾಗಿ ಪುರುಸೊತ್ತಾದಾಗ ಒಂದೊಂದು ಹೇಳಿಕೆ ಕೊಡ್ತೀರಾ ಎಂದು ಕಿಡಿಕಾರಿದರು.
Shivamogga Row, MLA Channabasappa slams after Transport Minister Ramalinga Reddy on Wednesday accused the Opposition BJP and its workers of indulging in “troublesome acts in disguise” and alleged that they instigate communal violence in the State.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm