ಬ್ರೇಕಿಂಗ್ ನ್ಯೂಸ್
04-10-23 11:13 pm HK News Desk ಕರ್ನಾಟಕ
ಶಿವಮೊಗ್ಗ, ಅ.5: ಶಿವಮೊಗ್ಗ ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ನೀಡಿರುವ ಲೂಸ್ ಟಾಕ್ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿ, ರಾಮಲಿಂಗಾರೆಡ್ಡಿ ಮೊದಲು ಶಿವಮೊಗ್ಗಕ್ಕೆ ಬರಲಿ, ಆಮೇಲೆ ಮಾತಾಡಲಿ. ಹಿಂದುಗಳ ಮನೆಗೆ ಕಲ್ಲೆಸೆದಿದ್ದನ್ನು ತೋರಿಸುತ್ತೇನೆ. ಕತ್ತಲಲ್ಲಿ ಗುಂಡು ಹೊಡೆಯೋದು ಬೇಡ ಎಂದಿದ್ದಾರೆ.
ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಮಾತನಾಡಿ, ಹೊಟ್ಟೆಗೆ ಅನ್ನ ತಿನ್ನುವವರು ಈ ರೀತಿ ಹೇಳಿಕೆ ನೀಡಲ್ಲ.. ರಾಗಿಗುಡ್ಡಕ್ಕೆ ನೀವು ಬನ್ನಿ, ನಿಮ್ಮನ್ನು ನಾವು ಕರೆದುಕೊಂಡು ಹೋಗ್ತೀವಿ. ನಾವು ಏನಾದರೂ ತಪ್ಪು ಮಾಡಿದ್ದೀವಾ, ಅವರು ತಪ್ಪು ಮಾಡಿದ್ದಾರಾ ನೋಡಲಿ. ನಾವು ತಪ್ಪು ಮಾಡಿದ್ರೆ ಕಪಾಳಕ್ಕೆ ಹೊಡೀರಿ. ಇಲ್ಲದಿದ್ದರೆ ನಾವು ನಿಮ್ಮ ಕಪಾಳಕ್ಕೆ ಹೊಡೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿಗೆ ಅಂತಹ ಸ್ಥಿತಿ ಬಂದಿಲ್ಲ. ಶಿವಮೊಗ್ಗ ಶಾಂತವಾಗಿದೆ ಮತ್ತೆ ಹುಳಿ ಹಿಂಡುವ ಕೆಲಸ ಮಾಡ್ತೀರಾ ನೀವು. ಗೃಹ ಸಚಿವರಾಗಿದ್ದವರು ನೀವು ಸರಿಯಾಗಿ ಮಾತನಾಡಿ. ಕ್ರಮ ಕೈಗೊಳ್ಳುವ ತಾಕತ್ ಇಲ್ವಾ ನಿಮಗೆ. ಎಸ್ ಪಿ ಅವರು ಕ್ರಮ ಕೈಗೊಳ್ಳುತ್ತಾರೆ, ನೀವು ಸುಮ್ಮನಿರಿ. ನಿಮಗೆ ತಾಕತ್ ಇದ್ದರೆ ಶಿವಮೊಗ್ಗಕ್ಕೆ ಬಂದು ಅಲ್ಲಿ ಸ್ಥಳ ಪರಿಶೀಲನೆ ನಡೆಸಿ. ನೀವುಗಳು ಈ ರೀತಿ ಮಾತನಾಡಿದ್ರೆ ಕ್ರಮ ಕೈಗೊಳ್ಳಬೇಕು ಅಂದುಕೊಂಡಿರುವ ಅಧಿಕಾರಿಗಳಿಗೆ ಧೈರ್ಯ ಬರುತ್ತದೆಯೇ. ಮಾನ ಮರ್ಯಾದೆ ಇಟ್ಟುಕೊಂಡು ಮಾತನಾಡಿ ಎಂದಿದ್ದಾರೆ.
ರಾಗಿಗುಡ್ಡವನ್ನೇ ನೋಡಿಲ್ಲ ನೀವು, ಮೊದಲು ರಾಗಿಗುಡ್ಡಕ್ಕೆ ಬಂದು ನೋಡಿ. ಮೊದಲು ರಾಜಕಾರಣ ಮಾಡೋದು ಬಿಡಿ. ಘಟನೆ ಏನಾದರೂ ಉಲ್ಟಾ ಆಗಿದ್ರೆ ಇಷ್ಟೊತ್ತಿಗೆ ಅವರ ಮನೆಗಳಿಗೆ ಪರಿಹಾರದ ಚೆಕ್ ಬಂದು ಬೀಳುತಿತ್ತು. ಅಧಿಕಾರಿಗಳ ಕೈಕಾಲು ಕಟ್ಟಿ ಹಾಕಿದ್ದಾರೆ. ಪ್ರಕರಣ ಮರೆಮಾಚುವ ಸಲುವಾಗಿ ಪುರುಸೊತ್ತಾದಾಗ ಒಂದೊಂದು ಹೇಳಿಕೆ ಕೊಡ್ತೀರಾ ಎಂದು ಕಿಡಿಕಾರಿದರು.
Shivamogga Row, MLA Channabasappa slams after Transport Minister Ramalinga Reddy on Wednesday accused the Opposition BJP and its workers of indulging in “troublesome acts in disguise” and alleged that they instigate communal violence in the State.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm