ಬ್ರೇಕಿಂಗ್ ನ್ಯೂಸ್
04-10-23 11:13 pm HK News Desk ಕರ್ನಾಟಕ
ಶಿವಮೊಗ್ಗ, ಅ.5: ಶಿವಮೊಗ್ಗ ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ನೀಡಿರುವ ಲೂಸ್ ಟಾಕ್ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿ, ರಾಮಲಿಂಗಾರೆಡ್ಡಿ ಮೊದಲು ಶಿವಮೊಗ್ಗಕ್ಕೆ ಬರಲಿ, ಆಮೇಲೆ ಮಾತಾಡಲಿ. ಹಿಂದುಗಳ ಮನೆಗೆ ಕಲ್ಲೆಸೆದಿದ್ದನ್ನು ತೋರಿಸುತ್ತೇನೆ. ಕತ್ತಲಲ್ಲಿ ಗುಂಡು ಹೊಡೆಯೋದು ಬೇಡ ಎಂದಿದ್ದಾರೆ.
ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಮಾತನಾಡಿ, ಹೊಟ್ಟೆಗೆ ಅನ್ನ ತಿನ್ನುವವರು ಈ ರೀತಿ ಹೇಳಿಕೆ ನೀಡಲ್ಲ.. ರಾಗಿಗುಡ್ಡಕ್ಕೆ ನೀವು ಬನ್ನಿ, ನಿಮ್ಮನ್ನು ನಾವು ಕರೆದುಕೊಂಡು ಹೋಗ್ತೀವಿ. ನಾವು ಏನಾದರೂ ತಪ್ಪು ಮಾಡಿದ್ದೀವಾ, ಅವರು ತಪ್ಪು ಮಾಡಿದ್ದಾರಾ ನೋಡಲಿ. ನಾವು ತಪ್ಪು ಮಾಡಿದ್ರೆ ಕಪಾಳಕ್ಕೆ ಹೊಡೀರಿ. ಇಲ್ಲದಿದ್ದರೆ ನಾವು ನಿಮ್ಮ ಕಪಾಳಕ್ಕೆ ಹೊಡೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿಗೆ ಅಂತಹ ಸ್ಥಿತಿ ಬಂದಿಲ್ಲ. ಶಿವಮೊಗ್ಗ ಶಾಂತವಾಗಿದೆ ಮತ್ತೆ ಹುಳಿ ಹಿಂಡುವ ಕೆಲಸ ಮಾಡ್ತೀರಾ ನೀವು. ಗೃಹ ಸಚಿವರಾಗಿದ್ದವರು ನೀವು ಸರಿಯಾಗಿ ಮಾತನಾಡಿ. ಕ್ರಮ ಕೈಗೊಳ್ಳುವ ತಾಕತ್ ಇಲ್ವಾ ನಿಮಗೆ. ಎಸ್ ಪಿ ಅವರು ಕ್ರಮ ಕೈಗೊಳ್ಳುತ್ತಾರೆ, ನೀವು ಸುಮ್ಮನಿರಿ. ನಿಮಗೆ ತಾಕತ್ ಇದ್ದರೆ ಶಿವಮೊಗ್ಗಕ್ಕೆ ಬಂದು ಅಲ್ಲಿ ಸ್ಥಳ ಪರಿಶೀಲನೆ ನಡೆಸಿ. ನೀವುಗಳು ಈ ರೀತಿ ಮಾತನಾಡಿದ್ರೆ ಕ್ರಮ ಕೈಗೊಳ್ಳಬೇಕು ಅಂದುಕೊಂಡಿರುವ ಅಧಿಕಾರಿಗಳಿಗೆ ಧೈರ್ಯ ಬರುತ್ತದೆಯೇ. ಮಾನ ಮರ್ಯಾದೆ ಇಟ್ಟುಕೊಂಡು ಮಾತನಾಡಿ ಎಂದಿದ್ದಾರೆ.
ರಾಗಿಗುಡ್ಡವನ್ನೇ ನೋಡಿಲ್ಲ ನೀವು, ಮೊದಲು ರಾಗಿಗುಡ್ಡಕ್ಕೆ ಬಂದು ನೋಡಿ. ಮೊದಲು ರಾಜಕಾರಣ ಮಾಡೋದು ಬಿಡಿ. ಘಟನೆ ಏನಾದರೂ ಉಲ್ಟಾ ಆಗಿದ್ರೆ ಇಷ್ಟೊತ್ತಿಗೆ ಅವರ ಮನೆಗಳಿಗೆ ಪರಿಹಾರದ ಚೆಕ್ ಬಂದು ಬೀಳುತಿತ್ತು. ಅಧಿಕಾರಿಗಳ ಕೈಕಾಲು ಕಟ್ಟಿ ಹಾಕಿದ್ದಾರೆ. ಪ್ರಕರಣ ಮರೆಮಾಚುವ ಸಲುವಾಗಿ ಪುರುಸೊತ್ತಾದಾಗ ಒಂದೊಂದು ಹೇಳಿಕೆ ಕೊಡ್ತೀರಾ ಎಂದು ಕಿಡಿಕಾರಿದರು.
Shivamogga Row, MLA Channabasappa slams after Transport Minister Ramalinga Reddy on Wednesday accused the Opposition BJP and its workers of indulging in “troublesome acts in disguise” and alleged that they instigate communal violence in the State.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm