ಬ್ರೇಕಿಂಗ್ ನ್ಯೂಸ್
05-10-23 11:25 am HK News Desk ಕರ್ನಾಟಕ
ಶಿವಮೊಗ್ಗ, ಅ.5: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಮಂಜುನಾಥ್ ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.
ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಮಂಜುನಾಥ್ ಅವರ ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
5 ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
Shivamogga ED raids DCC Bank Chairman RM Manjunath Gowda house and office. The Enforcement Directorate (ED) on Thursday raided the residence of Congress leader RM Manjunath Gowda. ED sleuths arrived at Gowda’s residence at Sharavathinagar in Shivamogga’s Thirthahalli but found that it was locked.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 01:51 pm
Mangalore Correspondent
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
Mangalore Rain, School College Holiday: ಕರಾವಳ...
16-07-25 10:52 pm
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm