ಬ್ರೇಕಿಂಗ್ ನ್ಯೂಸ್
11-11-20 11:38 am Headline Karnataka News Network ಕರ್ನಾಟಕ
ಬೆಂಗಳೂರು, ನ.11: ರಾಜ್ಯದಲ್ಲಿ ನಿತ್ಯ ಲಕ್ಷದ ಮೇಲೆ ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದರೂ ಎರಡು ಸಾವಿರದ ಅಸುಪಾಸಿನಲ್ಲಿ ಪ್ರಕರಣಗಳು ವರದಿಯಾಗುವ ಪ್ರವೃತ್ತಿ ಮುಂದುವರಿದಿದೆ. ಮಂಗಳವಾರ 2,362 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 4,215 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ 20 ಮಂದಿ ಮೃತರಾಗಿದ್ದಾರೆ.
ಗುಣಮುಖರ ಸಂಖ್ಯೆ ನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,063ಕ್ಕೆ ಇಳಿದಿದೆ. ಸದ್ಯ 869 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಕೊರೋನಾ ಸೋಂಕಿತರು ದಾಖಲಾಗಿಲ್ಲ. ಈವರೆಗೆ ಒಟ್ಟು 8.51 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ 8.08 ಲಕ್ಷ ಜನರು ಗುಣಮುಖರಾಗಿದ್ದಾರೆ. ಈವರೆಗೆ 19 ಮಂದಿ ಕೊರೋನಾ ಸೋಂಕಿತರು ಅನ್ಯ ಕಾರಣದಿಂದ ಹಾಗೂ ಸೋಂಕಿನ ಕಾರಣದಿಂದ ಈವರೆಗೆ 11,430 ಮಂದಿ ಮರಣವನ್ನಪ್ಪಿದ್ದಾರೆ.
ಮಂಗಳವಾರ 1.09 ಲಕ್ಷ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಈವೆಗೆ ಒಟ್ಟು 89.32 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಲ್ಲಿ 3.5 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!


ಬೆಂಗಳೂರಲ್ಲೇ ಹೆಚ್ಚು:
ಬೆಂಗಳೂರು ನಗರ ಜಿಲ್ಲೆಯಲ್ಲಿ 8, ಬೆಂಗಳೂರು ಗ್ರಾಮಾಂತರ 3, ಬಳ್ಳಾರಿ 2, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ತುಮಕೂರು ಮತ್ತು ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತರಾಗಿದ್ದಾರೆ. ಉಳಿದ ಇಪ್ಪತ್ತು ಜಿಲ್ಲೆಗಳಲ್ಲಿ ಯಾರೂ ಮೃತರಾಗಿಲ್ಲ
ಬೆಂಗಳೂರು ನಗರ ಜಿಲ್ಲೆಯಲ್ಲಿ 1,176 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಾಗಲಕೋಟೆ 11, ಬಳ್ಳಾರಿ 34, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 55, ಬೀದರ್ 10, ಚಾಮರಾಜ ನಗರ 13, ಚಿಕ್ಕಬಳ್ಳಾಪುರ 57, ಚಿಕ್ಕಮಗಳೂರು 42, ಚಿತ್ರದುರ್ಗ 31, ದಕ್ಷಿಣ ಕನ್ನಡ 87, ದಾವಣಗೆರೆ 29, ಧಾರವಾಡ 18, ಗದಗ 6, ಹಾಸನ 110, ಹಾವೇರಿ 13, ಕಲಬುರಗಿ 9, ಕೊಡಗು 7, ಕೋಲಾರ 25, ಕೊಪ್ಪಳ 16, ಮಂಡ್ಯ 86, ಮೈಸೂರು 135, ರಾಯಚೂರು 24, ರಾಮನಗರ 27, ಶಿವಮೊಗ್ಗ 25, ತುಮಕೂರು 136, ಉಡುಪಿ 27, ಉತ್ತರ ಕನ್ನಡ 20, ವಿಜಯಪುರ 78 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 25 ಹೊಸ ಪ್ರಕರಣಗಳು ಧೃಢ ಪಟ್ಟಿವೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm