ಬ್ರೇಕಿಂಗ್ ನ್ಯೂಸ್
11-11-20 11:38 am Headline Karnataka News Network ಕರ್ನಾಟಕ
ಬೆಂಗಳೂರು, ನ.11: ರಾಜ್ಯದಲ್ಲಿ ನಿತ್ಯ ಲಕ್ಷದ ಮೇಲೆ ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದರೂ ಎರಡು ಸಾವಿರದ ಅಸುಪಾಸಿನಲ್ಲಿ ಪ್ರಕರಣಗಳು ವರದಿಯಾಗುವ ಪ್ರವೃತ್ತಿ ಮುಂದುವರಿದಿದೆ. ಮಂಗಳವಾರ 2,362 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 4,215 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ 20 ಮಂದಿ ಮೃತರಾಗಿದ್ದಾರೆ.
ಗುಣಮುಖರ ಸಂಖ್ಯೆ ನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,063ಕ್ಕೆ ಇಳಿದಿದೆ. ಸದ್ಯ 869 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಕೊರೋನಾ ಸೋಂಕಿತರು ದಾಖಲಾಗಿಲ್ಲ. ಈವರೆಗೆ ಒಟ್ಟು 8.51 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ 8.08 ಲಕ್ಷ ಜನರು ಗುಣಮುಖರಾಗಿದ್ದಾರೆ. ಈವರೆಗೆ 19 ಮಂದಿ ಕೊರೋನಾ ಸೋಂಕಿತರು ಅನ್ಯ ಕಾರಣದಿಂದ ಹಾಗೂ ಸೋಂಕಿನ ಕಾರಣದಿಂದ ಈವರೆಗೆ 11,430 ಮಂದಿ ಮರಣವನ್ನಪ್ಪಿದ್ದಾರೆ.
ಮಂಗಳವಾರ 1.09 ಲಕ್ಷ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಈವೆಗೆ ಒಟ್ಟು 89.32 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಲ್ಲಿ 3.5 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!


ಬೆಂಗಳೂರಲ್ಲೇ ಹೆಚ್ಚು:
ಬೆಂಗಳೂರು ನಗರ ಜಿಲ್ಲೆಯಲ್ಲಿ 8, ಬೆಂಗಳೂರು ಗ್ರಾಮಾಂತರ 3, ಬಳ್ಳಾರಿ 2, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ತುಮಕೂರು ಮತ್ತು ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತರಾಗಿದ್ದಾರೆ. ಉಳಿದ ಇಪ್ಪತ್ತು ಜಿಲ್ಲೆಗಳಲ್ಲಿ ಯಾರೂ ಮೃತರಾಗಿಲ್ಲ
ಬೆಂಗಳೂರು ನಗರ ಜಿಲ್ಲೆಯಲ್ಲಿ 1,176 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಾಗಲಕೋಟೆ 11, ಬಳ್ಳಾರಿ 34, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 55, ಬೀದರ್ 10, ಚಾಮರಾಜ ನಗರ 13, ಚಿಕ್ಕಬಳ್ಳಾಪುರ 57, ಚಿಕ್ಕಮಗಳೂರು 42, ಚಿತ್ರದುರ್ಗ 31, ದಕ್ಷಿಣ ಕನ್ನಡ 87, ದಾವಣಗೆರೆ 29, ಧಾರವಾಡ 18, ಗದಗ 6, ಹಾಸನ 110, ಹಾವೇರಿ 13, ಕಲಬುರಗಿ 9, ಕೊಡಗು 7, ಕೋಲಾರ 25, ಕೊಪ್ಪಳ 16, ಮಂಡ್ಯ 86, ಮೈಸೂರು 135, ರಾಯಚೂರು 24, ರಾಮನಗರ 27, ಶಿವಮೊಗ್ಗ 25, ತುಮಕೂರು 136, ಉಡುಪಿ 27, ಉತ್ತರ ಕನ್ನಡ 20, ವಿಜಯಪುರ 78 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 25 ಹೊಸ ಪ್ರಕರಣಗಳು ಧೃಢ ಪಟ್ಟಿವೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm