ಬ್ರೇಕಿಂಗ್ ನ್ಯೂಸ್
11-11-20 02:08 pm Headline Karnataka News Network ಕರ್ನಾಟಕ
ಮಂಗಳೂರು, ನವೆಂಬರ್ 11: ಶಿಕ್ಷಣ ಸಚಿವ ಸುರೇಶ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇದೇ ವೇಳೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸುರೇಶ್ ಕುಮಾರ್, ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು ಪೂಜೆ ಸಲ್ಲಿಸಿದ ಬಳಿಕ ಧರ್ಮಾಧಿಕಾರಿ ಅವರನ್ನು ಭೇಟಿಯಾದರು. ಇದೇ ವೇಳೆ, ಕೊರೊನಾ ನಡುವೆ ಶಾಲೆಗಳನ್ನು ತೆರೆಯಬೇಕೋ, ಬೇಡವೋ ಎನ್ನುವುದರ ಕುರಿತು ಚರ್ಚೆ ಹೆಗ್ಗಡೆ ಜೊತೆ ಚರ್ಚೆ ನಡೆಸಿದ್ದಾರೆ. ಕೊರೊನಾದಿಂದಾಗಿ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಆನ್-ಲೈನ್ ಶಿಕ್ಷಣದ ಇತಿಮಿತಿ ಬಗ್ಗೆ ಹೆಗ್ಗಡೆಯವರ ಸಲಹೆ ಪಡೆದಿದ್ದಾರೆ.
ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳನ್ನು ವಿತರಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದಿಂದ 21 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಜ್ಞಾನ ತಾಣ ಯೋಜನೆ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ಮಾತನಾಡಿದ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಹಿಂದೆ ಧರ್ಮಸ್ಥಳಕ್ಕೆ ಬಂದು ಸುಸೂತ್ರವಾಗಿ ಪರೀಕ್ಷೆ ನಡೆಯುವಂತೆ ದೇವರಲ್ಲಿ ಕೇಳಿಕೊಂಡಿದ್ದೆ. ಪರೀಕ್ಷೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈಗ ಬಂದು ಪೂಜೆ ಸಲ್ಲಿಸಿದ್ದೇನೆ ಎಂದರು.
Karnataka Education Minister Suresh Kumar Visited the Shri Dharmasthala Temple and also had a meeting along with Dr Veerendra Heggade in discussing considering reopening of schools.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm