ಬ್ರೇಕಿಂಗ್ ನ್ಯೂಸ್
11-11-20 02:08 pm Headline Karnataka News Network ಕರ್ನಾಟಕ
ಮಂಗಳೂರು, ನವೆಂಬರ್ 11: ಶಿಕ್ಷಣ ಸಚಿವ ಸುರೇಶ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇದೇ ವೇಳೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸುರೇಶ್ ಕುಮಾರ್, ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು ಪೂಜೆ ಸಲ್ಲಿಸಿದ ಬಳಿಕ ಧರ್ಮಾಧಿಕಾರಿ ಅವರನ್ನು ಭೇಟಿಯಾದರು. ಇದೇ ವೇಳೆ, ಕೊರೊನಾ ನಡುವೆ ಶಾಲೆಗಳನ್ನು ತೆರೆಯಬೇಕೋ, ಬೇಡವೋ ಎನ್ನುವುದರ ಕುರಿತು ಚರ್ಚೆ ಹೆಗ್ಗಡೆ ಜೊತೆ ಚರ್ಚೆ ನಡೆಸಿದ್ದಾರೆ. ಕೊರೊನಾದಿಂದಾಗಿ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಆನ್-ಲೈನ್ ಶಿಕ್ಷಣದ ಇತಿಮಿತಿ ಬಗ್ಗೆ ಹೆಗ್ಗಡೆಯವರ ಸಲಹೆ ಪಡೆದಿದ್ದಾರೆ.

ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳನ್ನು ವಿತರಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದಿಂದ 21 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಜ್ಞಾನ ತಾಣ ಯೋಜನೆ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ಮಾತನಾಡಿದ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಹಿಂದೆ ಧರ್ಮಸ್ಥಳಕ್ಕೆ ಬಂದು ಸುಸೂತ್ರವಾಗಿ ಪರೀಕ್ಷೆ ನಡೆಯುವಂತೆ ದೇವರಲ್ಲಿ ಕೇಳಿಕೊಂಡಿದ್ದೆ. ಪರೀಕ್ಷೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈಗ ಬಂದು ಪೂಜೆ ಸಲ್ಲಿಸಿದ್ದೇನೆ ಎಂದರು.
Karnataka Education Minister Suresh Kumar Visited the Shri Dharmasthala Temple and also had a meeting along with Dr Veerendra Heggade in discussing considering reopening of schools.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm