ಬ್ರೇಕಿಂಗ್ ನ್ಯೂಸ್
09-10-23 02:00 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಅಂತೂ ಕಲರ್ ಫುಲ್ ಬಿಗ್ ಬಾಸ್ ಮನೆಗೆ ಸೀಸನ್ 10 ರ ಸ್ಪರ್ಧಿಗಳು ಆಗಮಿಸಿದ್ದಾರೆ.ಸ್ಪ ರ್ಧಿಗಳ ಎಂಟ್ರಿಗೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಯಿಟ್ಟ ಬಿಗ್ ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ಎಂಟ್ರಿ ಆಗಿದ್ದಾರೆ.
ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗುವ ಸ್ಪರ್ಧಿಗಳನ್ನು ವೋಟ್ ಮೂಲಕ ಆಯ್ಕೆ ಮಾಡಿಕೊಳ್ಳುವ ವಿಧಾನವಿತ್ತು. 80% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ನೇರವಾಗಿ ಮನೆಗರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. 40% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.


ಸದ್ಯ ಬಿಗ್ ಬಾಸ್ ಮನೆಗೆ ಮತ್ತೊಬ್ಬ ಸ್ಪರ್ಧಿ ಬಂದಿದ್ದಾರೆ. ತನ್ನ ಖಡಕ್ & ಫಿಲ್ಮಿ ಡೈಲಾಗ್ಸ್ ಗಳಿಂದಲೇ ಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗಿರುವ ಪ್ರೋಮೊವನ್ನು ವಾಹಿನಿ ಹಂಚಿಕೊಂಡಿದೆ.
‘ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು, ಎಂಟ್ರಿ ಕೊಟ್ರು ಎಂಎಲ್ ಎ ಪ್ರದೀಪು’ ಎಂದು ವಾಹಿನಿ ಪ್ರೋಮೊ ಹಂಚಿಕೊಂಡಿದೆ.

ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ;
ಒಬ್ಬ ರಾಜಕಾರಣಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, " ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್ಎ ಬಿಗ್ ಬಾಸ್ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.
Chikkaballapura Congress MLA Pradeep Eshwar has made a surprise entry to the Bigg Boss Kannada season 10. The channel hosting the show confirmed the news by releasing the promo of the MLA’s entry.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm