ಬ್ರೇಕಿಂಗ್ ನ್ಯೂಸ್
09-10-23 09:57 pm HK News Desk ಕರ್ನಾಟಕ
ವಿಜಯನಗರ, ಅ.9: ಮೈನಿಂಗ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ಲಾರಿ ಆಕ್ಸಲ್ ಕಟ್ ಆಗಿ ಈ ಅಪಘಾತ ಸಂಭವಿಸಿದ್ದು, ಮರಿಯಮ್ಮನಹಳ್ಳಿಯಿಂದ ಹೊಸಪೇಟೆ ಕಡೆಗೆ ಬರುತ್ತಿದ್ದ ಕ್ರೂಸರ್ಗೆ ಡಿಕ್ಕಿಯಾಗಿದೆ. ಇದರಿಂದ ಕ್ರೂಸರ್ ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸಪೇಟರ ಪೊಲೀಸರು ದೌಡಾಯಿಸಿ ಮೃತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.


ಕ್ರೂಸರ್ನಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರೂಸರ್ನಲ್ಲಿದ್ದವರು ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
At least seven persons were killed and three others critically injured following the collision of a truck and a passenger vehicle in Karnataka’s Vijayanagar district on Monday, police said. The incident took place in the limits of Mariyammanahalli police station on the outskirts of Hospet town.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm