ಬ್ರೇಕಿಂಗ್ ನ್ಯೂಸ್
11-10-23 06:31 pm HK News Desk ಕರ್ನಾಟಕ
ತುಮಕೂರು, ಅ.11: ಹಿರಿಯೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಡಿ.ಟಿ.ಶ್ರೀನಿವಾಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಅಧಿಕೃತವಾಗಿ ಕಾಂಗ್ರೆಸ್ ಸೇರುವುದನ್ನು ತಿಳಿಸಿದ್ದಾರೆ. ಅಲ್ಲದೆ, ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ನಿನ್ನೆ ಹಿರಿಯೂರಲ್ಲಿ ಒಂದು ಸಭೆ ಮಾಡಿದ್ದೆವು. ಅದೇ ರೀತಿ ಇವತ್ತು ತುಮಕೂರಲ್ಲಿ ಸಭೆ ಮಾಡಿದ್ದೇವೆ. ಪತಿ ಶ್ರೀನಿವಾಸ್ ಕಾಂಗ್ರೆಸ್ ಪಾರ್ಟಿಯಿಂದ ಸ್ಪರ್ಧೆ ಮಾಡ್ತಾರೆ. ಅ.20ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಾರ್ಟಿ ಸೇರ್ಪಡೆ ಆಗ್ತೇವೆ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ನಮ್ಮಿಬ್ಬರ ಜೊತೆಯಲ್ಲಿ 8 ಜನ ನಗರಸಭಾ ಸದಸ್ಯರು, ಮಾಜಿ ಜಿಪಂ, ತಾಪಂ ಸದಸ್ಯರು, ಪ್ರವರ್ಗ 1 ಒಕ್ಕೂಟದ ಎಲ್ಲಾ ಜಿಲ್ಲಾ ಘಟಕದ ಅಧ್ಯಕ್ಷರುಗಳು ಹೀಗೆ ಒಟ್ಟು 200ಕ್ಕೂ ಹೆಚ್ಚು ಜನ ಕಾಂಗ್ರೆಸ್ ಸೇರ್ಪಡೆ ಆಗುತ್ತೇವೆ ಎಂದಿದ್ದಾರೆ.
ಡಿಕೆಶಿ ಗಾಳಕ್ಕೆ ಬಿದ್ದ ಮಾಜಿ ಶಾಸಕಿ
ಒಂದು ದಿನದ ಹಿಂದಷ್ಟೇ ಡಿಕೆಶಿ ಅವರು, ಪೂರ್ಣಿಮಾ ಶ್ರೀನಿವಾಸ್ ದಂಪತಿ ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು. ವಾರದ ಹಿಂದೆ ಡಿಕೆಶಿ, ಪೂರ್ಣಿಮಾ ಶ್ರೀನಿವಾಸ್ ಮನೆಗೆ ತೆರಳಿದ್ದು ಕಾಂಗ್ರೆಸ್ ಸೇರುವ ವದಂತಿ ಹರಡಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಚುನಾವಣೆಗೂ ಮುನ್ನವೇ ಡಿಕೆ ಶಿವಕುಮಾರ್ ಮಾತನಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಸ್ಥಾನ ಕೊಡ್ತೀವಿ ಅಂದಿದ್ದರು. ಸೋತ ಬಳಿಕವೂ ಪಕ್ಷಕ್ಕೆ ಕರೆದಿದ್ದರು ಎಂದು ಹೇಳಿದರು.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಮಹತ್ವ ನೀಡಲಿಲ್ಲ. ನಾವು 25 ಲಕ್ಷ ಜನ ಇದ್ದೇವೆ. ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಕೊಡಲಿಲ್ಲ. ಹಾಗಾಗಿ ಪಕ್ಷಕ್ಕೆ ತೊರೆಯಬೇಕಾಯ್ತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
Former BJP MLA Poornima Srinivas, who is set to join the Congress, claimed on Wednesday that the J P Nadda-led party failed to fulfil the promises made to the Golla cowherd community to which she belongs, prompting her to opt for a change.She also claimed that the Congress has decided to give the MLC ticket to her husband D T Srinivas from Teachers Constituency.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am