ಬ್ರೇಕಿಂಗ್ ನ್ಯೂಸ್
11-10-23 06:31 pm HK News Desk ಕರ್ನಾಟಕ
ತುಮಕೂರು, ಅ.11: ಹಿರಿಯೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಡಿ.ಟಿ.ಶ್ರೀನಿವಾಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಅಧಿಕೃತವಾಗಿ ಕಾಂಗ್ರೆಸ್ ಸೇರುವುದನ್ನು ತಿಳಿಸಿದ್ದಾರೆ. ಅಲ್ಲದೆ, ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ನಿನ್ನೆ ಹಿರಿಯೂರಲ್ಲಿ ಒಂದು ಸಭೆ ಮಾಡಿದ್ದೆವು. ಅದೇ ರೀತಿ ಇವತ್ತು ತುಮಕೂರಲ್ಲಿ ಸಭೆ ಮಾಡಿದ್ದೇವೆ. ಪತಿ ಶ್ರೀನಿವಾಸ್ ಕಾಂಗ್ರೆಸ್ ಪಾರ್ಟಿಯಿಂದ ಸ್ಪರ್ಧೆ ಮಾಡ್ತಾರೆ. ಅ.20ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಾರ್ಟಿ ಸೇರ್ಪಡೆ ಆಗ್ತೇವೆ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ನಮ್ಮಿಬ್ಬರ ಜೊತೆಯಲ್ಲಿ 8 ಜನ ನಗರಸಭಾ ಸದಸ್ಯರು, ಮಾಜಿ ಜಿಪಂ, ತಾಪಂ ಸದಸ್ಯರು, ಪ್ರವರ್ಗ 1 ಒಕ್ಕೂಟದ ಎಲ್ಲಾ ಜಿಲ್ಲಾ ಘಟಕದ ಅಧ್ಯಕ್ಷರುಗಳು ಹೀಗೆ ಒಟ್ಟು 200ಕ್ಕೂ ಹೆಚ್ಚು ಜನ ಕಾಂಗ್ರೆಸ್ ಸೇರ್ಪಡೆ ಆಗುತ್ತೇವೆ ಎಂದಿದ್ದಾರೆ.
ಡಿಕೆಶಿ ಗಾಳಕ್ಕೆ ಬಿದ್ದ ಮಾಜಿ ಶಾಸಕಿ
ಒಂದು ದಿನದ ಹಿಂದಷ್ಟೇ ಡಿಕೆಶಿ ಅವರು, ಪೂರ್ಣಿಮಾ ಶ್ರೀನಿವಾಸ್ ದಂಪತಿ ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು. ವಾರದ ಹಿಂದೆ ಡಿಕೆಶಿ, ಪೂರ್ಣಿಮಾ ಶ್ರೀನಿವಾಸ್ ಮನೆಗೆ ತೆರಳಿದ್ದು ಕಾಂಗ್ರೆಸ್ ಸೇರುವ ವದಂತಿ ಹರಡಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಚುನಾವಣೆಗೂ ಮುನ್ನವೇ ಡಿಕೆ ಶಿವಕುಮಾರ್ ಮಾತನಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಸ್ಥಾನ ಕೊಡ್ತೀವಿ ಅಂದಿದ್ದರು. ಸೋತ ಬಳಿಕವೂ ಪಕ್ಷಕ್ಕೆ ಕರೆದಿದ್ದರು ಎಂದು ಹೇಳಿದರು.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಮಹತ್ವ ನೀಡಲಿಲ್ಲ. ನಾವು 25 ಲಕ್ಷ ಜನ ಇದ್ದೇವೆ. ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಕೊಡಲಿಲ್ಲ. ಹಾಗಾಗಿ ಪಕ್ಷಕ್ಕೆ ತೊರೆಯಬೇಕಾಯ್ತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
Former BJP MLA Poornima Srinivas, who is set to join the Congress, claimed on Wednesday that the J P Nadda-led party failed to fulfil the promises made to the Golla cowherd community to which she belongs, prompting her to opt for a change.She also claimed that the Congress has decided to give the MLC ticket to her husband D T Srinivas from Teachers Constituency.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm