ಬ್ರೇಕಿಂಗ್ ನ್ಯೂಸ್
11-10-23 06:31 pm HK News Desk ಕರ್ನಾಟಕ
ತುಮಕೂರು, ಅ.11: ಹಿರಿಯೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಡಿ.ಟಿ.ಶ್ರೀನಿವಾಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಅಧಿಕೃತವಾಗಿ ಕಾಂಗ್ರೆಸ್ ಸೇರುವುದನ್ನು ತಿಳಿಸಿದ್ದಾರೆ. ಅಲ್ಲದೆ, ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ನಿನ್ನೆ ಹಿರಿಯೂರಲ್ಲಿ ಒಂದು ಸಭೆ ಮಾಡಿದ್ದೆವು. ಅದೇ ರೀತಿ ಇವತ್ತು ತುಮಕೂರಲ್ಲಿ ಸಭೆ ಮಾಡಿದ್ದೇವೆ. ಪತಿ ಶ್ರೀನಿವಾಸ್ ಕಾಂಗ್ರೆಸ್ ಪಾರ್ಟಿಯಿಂದ ಸ್ಪರ್ಧೆ ಮಾಡ್ತಾರೆ. ಅ.20ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಾರ್ಟಿ ಸೇರ್ಪಡೆ ಆಗ್ತೇವೆ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ನಮ್ಮಿಬ್ಬರ ಜೊತೆಯಲ್ಲಿ 8 ಜನ ನಗರಸಭಾ ಸದಸ್ಯರು, ಮಾಜಿ ಜಿಪಂ, ತಾಪಂ ಸದಸ್ಯರು, ಪ್ರವರ್ಗ 1 ಒಕ್ಕೂಟದ ಎಲ್ಲಾ ಜಿಲ್ಲಾ ಘಟಕದ ಅಧ್ಯಕ್ಷರುಗಳು ಹೀಗೆ ಒಟ್ಟು 200ಕ್ಕೂ ಹೆಚ್ಚು ಜನ ಕಾಂಗ್ರೆಸ್ ಸೇರ್ಪಡೆ ಆಗುತ್ತೇವೆ ಎಂದಿದ್ದಾರೆ.
ಡಿಕೆಶಿ ಗಾಳಕ್ಕೆ ಬಿದ್ದ ಮಾಜಿ ಶಾಸಕಿ
ಒಂದು ದಿನದ ಹಿಂದಷ್ಟೇ ಡಿಕೆಶಿ ಅವರು, ಪೂರ್ಣಿಮಾ ಶ್ರೀನಿವಾಸ್ ದಂಪತಿ ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು. ವಾರದ ಹಿಂದೆ ಡಿಕೆಶಿ, ಪೂರ್ಣಿಮಾ ಶ್ರೀನಿವಾಸ್ ಮನೆಗೆ ತೆರಳಿದ್ದು ಕಾಂಗ್ರೆಸ್ ಸೇರುವ ವದಂತಿ ಹರಡಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಚುನಾವಣೆಗೂ ಮುನ್ನವೇ ಡಿಕೆ ಶಿವಕುಮಾರ್ ಮಾತನಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಸ್ಥಾನ ಕೊಡ್ತೀವಿ ಅಂದಿದ್ದರು. ಸೋತ ಬಳಿಕವೂ ಪಕ್ಷಕ್ಕೆ ಕರೆದಿದ್ದರು ಎಂದು ಹೇಳಿದರು.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಮಹತ್ವ ನೀಡಲಿಲ್ಲ. ನಾವು 25 ಲಕ್ಷ ಜನ ಇದ್ದೇವೆ. ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಕೊಡಲಿಲ್ಲ. ಹಾಗಾಗಿ ಪಕ್ಷಕ್ಕೆ ತೊರೆಯಬೇಕಾಯ್ತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
Former BJP MLA Poornima Srinivas, who is set to join the Congress, claimed on Wednesday that the J P Nadda-led party failed to fulfil the promises made to the Golla cowherd community to which she belongs, prompting her to opt for a change.She also claimed that the Congress has decided to give the MLC ticket to her husband D T Srinivas from Teachers Constituency.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm