ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm